ಇತ್ತೀಚಿನ ದಿನಗಳಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಹುಲಿ ದಾಳಿಗೂ, ಮಾನವ-ವನ್ಯಜೀವಿ ಸಂಘರ್ಷಕ್ಕೂ ಸಫಾರಿಯೇ ನೇರ ಕಾರಣ ಎಂಬುದಕ್ಕೆ ಯಾವುದೇ ಪುರಾವೆಗಳಾಗಲಿ, ಸೂಕ್ತ ಉತ್ತರವಾಗಲಿ ಇಲ್ಲ ಎಂದು ವನ್ಯಜೀವಿ ತಜ್ಞರು ಹೇಳಿದ್ದಾರೆ. ಆದರೂ ಸಫಾರಿ ಬಂದ್ ಮಾಡಿರುವುದು ವಿಪರ್ಯಾಸ.
ಸಫಾರಿ ಬಂದ್ ಆಗಿರುವುದರಿಂದ ಅದನ್ನೇ ಅವಲಂಬಿಸಿ ಬದುಕು ನಡೆಸುತ್ತಿರುವ ಸಫಾರಿ ಗೈಡ್ಗಳು, ಚಾಲಕರು, ರೆಸಾರ್ಟ್ ಕಾರ್ಮಿಕರು, ಟೀ ಅಂಗಡಿಗಳು, ಹೋಟೆಲ್ ಕಾರ್ಮಿಕರು ಮತ್ತು ಮಾಲೀಕರು ಹಾಗೂ ಈ ಭಾಗದ ಕೆಲವು ಸಣ್ಣಪುಟ್ಟ ವ್ಯಾಪಾರಸ್ಥರನ್ನು ಒಳಗೊಂಡಂತೆ ಪ್ರವಾಸೋದ್ಯಮಕ್ಕೆ ಹೊಡೆತ ಬಿದ್ದಿದೆ. ಆದ್ದರಿಂದ ಸ್ಥಗಿತಗೊಂಡಿರುವ ಸಫಾರಿಯನ್ನು ಸೂಕ್ತ ಭದ್ರತೆಯೊಂದಿಗೆ ಮತ್ತೆ ಆರಂಭಿಸಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಾಗಿದೆ.
-ಅನಿಲ್ ಮಳಲಿ, ಹೆಚ್. ಡಿ. ಕೋಟೆ
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…