ಇತ್ತೀಚಿನ ದಿನಗಳಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಹುಲಿ ದಾಳಿಗೂ, ಮಾನವ-ವನ್ಯಜೀವಿ ಸಂಘರ್ಷಕ್ಕೂ ಸಫಾರಿಯೇ ನೇರ ಕಾರಣ ಎಂಬುದಕ್ಕೆ ಯಾವುದೇ ಪುರಾವೆಗಳಾಗಲಿ, ಸೂಕ್ತ ಉತ್ತರವಾಗಲಿ ಇಲ್ಲ ಎಂದು ವನ್ಯಜೀವಿ ತಜ್ಞರು ಹೇಳಿದ್ದಾರೆ. ಆದರೂ ಸಫಾರಿ ಬಂದ್ ಮಾಡಿರುವುದು ವಿಪರ್ಯಾಸ.
ಸಫಾರಿ ಬಂದ್ ಆಗಿರುವುದರಿಂದ ಅದನ್ನೇ ಅವಲಂಬಿಸಿ ಬದುಕು ನಡೆಸುತ್ತಿರುವ ಸಫಾರಿ ಗೈಡ್ಗಳು, ಚಾಲಕರು, ರೆಸಾರ್ಟ್ ಕಾರ್ಮಿಕರು, ಟೀ ಅಂಗಡಿಗಳು, ಹೋಟೆಲ್ ಕಾರ್ಮಿಕರು ಮತ್ತು ಮಾಲೀಕರು ಹಾಗೂ ಈ ಭಾಗದ ಕೆಲವು ಸಣ್ಣಪುಟ್ಟ ವ್ಯಾಪಾರಸ್ಥರನ್ನು ಒಳಗೊಂಡಂತೆ ಪ್ರವಾಸೋದ್ಯಮಕ್ಕೆ ಹೊಡೆತ ಬಿದ್ದಿದೆ. ಆದ್ದರಿಂದ ಸ್ಥಗಿತಗೊಂಡಿರುವ ಸಫಾರಿಯನ್ನು ಸೂಕ್ತ ಭದ್ರತೆಯೊಂದಿಗೆ ಮತ್ತೆ ಆರಂಭಿಸಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಾಗಿದೆ.
-ಅನಿಲ್ ಮಳಲಿ, ಹೆಚ್. ಡಿ. ಕೋಟೆ
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…