ಕರ್ನಾಟಕದ ಸಂಸ್ಕೃತಿ ಮತ್ತು ಐತಿಹಾಸಿಕ ಪರಂಪರೆಯ ಭಾಗವಾಗಿರುವ ಅನೇಕ ಅಮೂಲ್ಯವಾದ ಶಿಲ್ಪಗಳು ಬ್ರಿಟಿಷ್ ಮ್ಯೂಜಿಯಂ (ಲಂಡನ್), ಲೂವ್ರೇ ಮ್ಯೂಜಿಯಂ (ಪ್ಯಾರಿಸ್), ಬೋಸ್ಟನ್ ಮ್ಯೂಜಿ ಯಮ್ ಆಫ್ ಫೈನ್ ಆರ್ಟ್ (ಅಮೆರಿಕ) ಮತ್ತು ಏಷಿಯನ್ ಆರ್ಟ್ ಮ್ಯೂಜಿಯಮ್ (ಸಾನ್ ಫ್ರಾನ್ಸಿಸ್ಕೋ)ಗಳಲ್ಲಿ ಹಲವಾರು ವರ್ಷಗಳಿಂದ ಉಳಿದುಕೊಂಡಿವೆ. ಇವುಗಳು ಹೊಯ್ಸಳ, ವಿಜಯನಗರ ಮತ್ತು ಚಾಲುಕ್ಯರ ಕಾಲಘಟ್ಟಗಳ ಶಿಲ್ಪಕಲೆಯ ಅತ್ಯುತ್ತಮ ಉದಾಹರಣೆಗಳಾಗಿವೆ. ಈ ಶಿಲ್ಪಗಳು ಕೇವಲ ಕಲೆಯ ಪ್ರತಿಬಿಂಬವಲ್ಲ, ಅವು ನಮ್ಮ ಧಾರ್ಮಿಕ ಹಾಗೂ ಐತಿಹಾಸಿಕ ಪರಂಪರೆಯ ಭಾಗವಾಗಿವೆ. ಈ ಶಿಲ್ಪಗಳನ್ನು ಕರ್ನಾಟಕಕ್ಕೆ ವಾಪಸ್ ಪಡೆದು ನಮ್ಮ ಕಲಾ ಸಂಗ್ರಹಗಳಲ್ಲಿ ಪ್ರದರ್ಶಿಸುವುದರಿಂದ, ನಮ್ಮ ಸಂಸ್ಕೃತಿಯ ಮಹತ್ವವನ್ನು ಮುಂದಿನ ಪೀಳಿಗೆಗೆ ಪರಿಚಯಿಸಬಹುದು. ಆದರಿಂದ ನಮ್ಮ ಕರ್ನಾಟಕ ಸರ್ಕಾರ ಈ ಅಮೂಲ್ಯವಾದ ಶಿಲ್ಪಗಳನ್ನು ಮತ್ತು ಕಲಾಕೃತಿಗಳನ್ನು ಹಿಂಪಡೆಯಲು ಮುಂದಾಗಬೇಕು.
-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…