ಓದುಗರ ಪತ್ರ
ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆ ಗ್ರಾಮದಲ್ಲಿರುವ ಗೋಲ್ಡನ್ ಟೆಂಪಲ್ ಒಂದು ಬೌದ್ಧ ಮಂದಿರವಾಗಿರುವ ಜತೆಗೆ ಸುಂದರ ಪ್ರವಾಸಿತಾಣವೂ ಆಗಿದೆ. ಈ ಗೋಲ್ಡನ್ ಟೆಂಪಲ್ಗೆ ದೇಶ ವಿದೇಶ ಗಳಿಂದ ನಿತ್ಯ ಪ್ರವಾಸಿಗರು ಭೇಟಿ ನೀಡುತ್ತಾರೆ. ಅಲ್ಲದ ಸಾಕಷ್ಟು ಶಾಲಾ ವಿದ್ಯಾರ್ಥಿಗಳೂ ಪ್ರವಾಸಕ್ಕೆಂದು ಇಲ್ಲಿಗೆ ಬಂದು ಹೋಗುವುದು ಸಾಮಾನ್ಯ. ಇಂತಹ ಪ್ರವಾಸಿ ತಾಣಕ್ಕೆ ಕೊಪ್ಪದಿಂದ ಸಂಪರ್ಕ ಕಲ್ಪಿಸುವ ರಸ್ತೆಯು ಕೆಲ ಭಾಗಗಳಲ್ಲಿ ಗುಂಡಿ ಬಿದ್ದಿದ್ದು, ಸವಾರರು ಪರದಾಡುವಂತಾ ಗಿದೆ. ನಿತ್ಯ ಇಲ್ಲಿಗೆ ಹೊರ ಊರುಗಳಿಂದ ಪ್ರವಾಸಿಗರು ಬಂದು ಹೋಗುವುದರಿಂದ ಇಂತಹ ಪ್ರವಾಸಿ ತಾಣಗಳಿಗೆ ಗುಣಮಟ್ಟದ ರಸ್ತೆ ನಿರ್ಮಿಸಬೇಕಾದದ್ದು ಸರ್ಕಾರದ ಕರ್ತವ್ಯ. ಆದ್ದರಿಂದ ಸಂಬಂಧಪಟ್ಟ
ಅಧಿಕಾರಿಗಳು ಗಮನಹರಿಸಿ ಈ ರಸ್ತೆಯನ್ನು ದುರಸ್ತಿಗೊಳಿಸಬೇಕಿದೆ.
ನಾಗೇಶ್, ಮಾನಸಗಂಗೋತ್ರಿ, ಮೈಸೂರು,
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…