ಓದುಗರ ಪತ್ರ
ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆ ಗ್ರಾಮದಲ್ಲಿರುವ ಗೋಲ್ಡನ್ ಟೆಂಪಲ್ ಒಂದು ಬೌದ್ಧ ಮಂದಿರವಾಗಿರುವ ಜತೆಗೆ ಸುಂದರ ಪ್ರವಾಸಿತಾಣವೂ ಆಗಿದೆ. ಈ ಗೋಲ್ಡನ್ ಟೆಂಪಲ್ಗೆ ದೇಶ ವಿದೇಶ ಗಳಿಂದ ನಿತ್ಯ ಪ್ರವಾಸಿಗರು ಭೇಟಿ ನೀಡುತ್ತಾರೆ. ಅಲ್ಲದ ಸಾಕಷ್ಟು ಶಾಲಾ ವಿದ್ಯಾರ್ಥಿಗಳೂ ಪ್ರವಾಸಕ್ಕೆಂದು ಇಲ್ಲಿಗೆ ಬಂದು ಹೋಗುವುದು ಸಾಮಾನ್ಯ. ಇಂತಹ ಪ್ರವಾಸಿ ತಾಣಕ್ಕೆ ಕೊಪ್ಪದಿಂದ ಸಂಪರ್ಕ ಕಲ್ಪಿಸುವ ರಸ್ತೆಯು ಕೆಲ ಭಾಗಗಳಲ್ಲಿ ಗುಂಡಿ ಬಿದ್ದಿದ್ದು, ಸವಾರರು ಪರದಾಡುವಂತಾ ಗಿದೆ. ನಿತ್ಯ ಇಲ್ಲಿಗೆ ಹೊರ ಊರುಗಳಿಂದ ಪ್ರವಾಸಿಗರು ಬಂದು ಹೋಗುವುದರಿಂದ ಇಂತಹ ಪ್ರವಾಸಿ ತಾಣಗಳಿಗೆ ಗುಣಮಟ್ಟದ ರಸ್ತೆ ನಿರ್ಮಿಸಬೇಕಾದದ್ದು ಸರ್ಕಾರದ ಕರ್ತವ್ಯ. ಆದ್ದರಿಂದ ಸಂಬಂಧಪಟ್ಟ
ಅಧಿಕಾರಿಗಳು ಗಮನಹರಿಸಿ ಈ ರಸ್ತೆಯನ್ನು ದುರಸ್ತಿಗೊಳಿಸಬೇಕಿದೆ.
ನಾಗೇಶ್, ಮಾನಸಗಂಗೋತ್ರಿ, ಮೈಸೂರು,
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…