ಓದುಗರ ಪತ್ರ
ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆ ಗ್ರಾಮದಲ್ಲಿರುವ ಗೋಲ್ಡನ್ ಟೆಂಪಲ್ ಒಂದು ಬೌದ್ಧ ಮಂದಿರವಾಗಿರುವ ಜತೆಗೆ ಸುಂದರ ಪ್ರವಾಸಿತಾಣವೂ ಆಗಿದೆ. ಈ ಗೋಲ್ಡನ್ ಟೆಂಪಲ್ಗೆ ದೇಶ ವಿದೇಶ ಗಳಿಂದ ನಿತ್ಯ ಪ್ರವಾಸಿಗರು ಭೇಟಿ ನೀಡುತ್ತಾರೆ. ಅಲ್ಲದ ಸಾಕಷ್ಟು ಶಾಲಾ ವಿದ್ಯಾರ್ಥಿಗಳೂ ಪ್ರವಾಸಕ್ಕೆಂದು ಇಲ್ಲಿಗೆ ಬಂದು ಹೋಗುವುದು ಸಾಮಾನ್ಯ. ಇಂತಹ ಪ್ರವಾಸಿ ತಾಣಕ್ಕೆ ಕೊಪ್ಪದಿಂದ ಸಂಪರ್ಕ ಕಲ್ಪಿಸುವ ರಸ್ತೆಯು ಕೆಲ ಭಾಗಗಳಲ್ಲಿ ಗುಂಡಿ ಬಿದ್ದಿದ್ದು, ಸವಾರರು ಪರದಾಡುವಂತಾ ಗಿದೆ. ನಿತ್ಯ ಇಲ್ಲಿಗೆ ಹೊರ ಊರುಗಳಿಂದ ಪ್ರವಾಸಿಗರು ಬಂದು ಹೋಗುವುದರಿಂದ ಇಂತಹ ಪ್ರವಾಸಿ ತಾಣಗಳಿಗೆ ಗುಣಮಟ್ಟದ ರಸ್ತೆ ನಿರ್ಮಿಸಬೇಕಾದದ್ದು ಸರ್ಕಾರದ ಕರ್ತವ್ಯ. ಆದ್ದರಿಂದ ಸಂಬಂಧಪಟ್ಟ
ಅಧಿಕಾರಿಗಳು ಗಮನಹರಿಸಿ ಈ ರಸ್ತೆಯನ್ನು ದುರಸ್ತಿಗೊಳಿಸಬೇಕಿದೆ.
ನಾಗೇಶ್, ಮಾನಸಗಂಗೋತ್ರಿ, ಮೈಸೂರು,
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…