ಮೈಸೂರಿನ ಡಿ.ದೇವರಾಜ ಅರಸು ಕುಸ್ತಿ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ವೀಕ್ಷಿಸುವ ಕುಸ್ತಿ ಅಭಿಮಾನಿಗಳು ಪ್ರತಿವರ್ಷ ಸರಿಯುವ ಮಳೆ,ಸುಡುವ ಬಿಸಿಲಿನಲ್ಲಿ ಬಳಲಬೇಕಿತ್ತು. ಪ್ರೇಕ್ಷಕ ಗ್ಯಾಲರಿಗೆ ಮೇಲ್ಚಾವಣಿ ಅಳವಡಿಸಬೇಕೆಂಬುದು ಅಭಿಮಾನಿಗಳ ಹಾಗೂ ಕುಸ್ತಿಪಟುಗಳ ಹಲವು ವರ್ಷಗಳ ಬೇಡಿಕೆಯಾಗಿತ್ತು.
ಇದನ್ನೂ ಓದಿ: ಉದ್ಯಮಿಗಳ ಪರ ನಿಂತ ಎಚ್ಡಿಕೆ : ಬೆಂಗಳೂರು ಬಿಟ್ಟು ಹೋಗದಂತೆ ಮನವಿ
ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ ಅವರು ಕುಸ್ತಿ ಅಖಾಡದ ಪ್ರೇಕ್ಷಕರ ಗ್ಯಾಲರಿಗೆ ಮೇಲ್ಚಾವಣಿ ನಿರ್ಮಿಸಿ ಅನುಕೂಲ ಕಲ್ಪಿಸಿರುವುದು ಸ್ವಾಗತಾರ್ಹ, ಶ್ಲಾಘನೀಯ.
– ಪಿ .ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…