ಮೈಸೂರಿನ ಡಿ.ದೇವರಾಜ ಅರಸು ಕುಸ್ತಿ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ವೀಕ್ಷಿಸುವ ಕುಸ್ತಿ ಅಭಿಮಾನಿಗಳು ಪ್ರತಿವರ್ಷ ಸರಿಯುವ ಮಳೆ,ಸುಡುವ ಬಿಸಿಲಿನಲ್ಲಿ ಬಳಲಬೇಕಿತ್ತು. ಪ್ರೇಕ್ಷಕ ಗ್ಯಾಲರಿಗೆ ಮೇಲ್ಚಾವಣಿ ಅಳವಡಿಸಬೇಕೆಂಬುದು ಅಭಿಮಾನಿಗಳ ಹಾಗೂ ಕುಸ್ತಿಪಟುಗಳ ಹಲವು ವರ್ಷಗಳ ಬೇಡಿಕೆಯಾಗಿತ್ತು.
ಇದನ್ನೂ ಓದಿ: ಉದ್ಯಮಿಗಳ ಪರ ನಿಂತ ಎಚ್ಡಿಕೆ : ಬೆಂಗಳೂರು ಬಿಟ್ಟು ಹೋಗದಂತೆ ಮನವಿ
ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ ಅವರು ಕುಸ್ತಿ ಅಖಾಡದ ಪ್ರೇಕ್ಷಕರ ಗ್ಯಾಲರಿಗೆ ಮೇಲ್ಚಾವಣಿ ನಿರ್ಮಿಸಿ ಅನುಕೂಲ ಕಲ್ಪಿಸಿರುವುದು ಸ್ವಾಗತಾರ್ಹ, ಶ್ಲಾಘನೀಯ.
– ಪಿ .ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…