ಸಾಕಾರ…?!
ಪ್ರತಿ ನುಡಿಜಾತ್ರೆಯಲ್ಲೂ
ಒಕ್ಕೊರಲಿನಿಂದ ಆಗುತ್ತವೆ
ನಿರ್ಣಯಗಳು ಅಂಗೀಕಾರ…
ಕಾದು ನೋಡೋಣ
ಯಾವಾಗ ಆಗುತ್ತವೆಯೋ
ಸಂಪೂರ್ಣ ಸಾಕಾರ…?!
-ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಬೆಂಗಳೂರು : ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಬಳ್ಳಾರಿಯಲ್ಲಿ ನಡೆದ ಗಲಭೆ ಖಂಡಿಸಿ ಪಾದಯಾತ್ರೆ ನಡೆಸುವ ವಿಷಯದಲ್ಲಿ ಬಿಜೆಪಿಯೊಳಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.…
ಮೈಸೂರು: ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ…
ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ. ಮೊದಲನೇ…
ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ…
ಹನೂರು : ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನೋರ್ವ ಗಂಭೀರವಾಗಿ ಕೈಗೊಂಡಿರುವ…
ಹನೂರು : ನೆಮ್ಮದಿಯಾಗಿ ವಾಸಿಸಲು ಸ್ವಂತ ಸೂರಿಲ್ಲ, ಜೀವನೋಪಯಕ್ಕಾಗಿ ವೃದ್ಯಾಪ್ಯ ವೇತನವಿಲ್ಲ. ವಿಳಾಸಕ್ಕಾಗಿ ಆಧಾರ್ ಕಾರ್ಡ್ ಇಲ್ಲ. ತುತ್ತು ಅನ್ನಕ್ಕಾಗಿ…