ಬೇಕಿತ್ತು ಸ್ವನಿಯಂತ್ರಣ!
ಹರಿದು ಬಂದಿತು ಜನಸಾಗರ
ಆರ್ಸಿಬಿಯ ವಿಜಯೋತ್ಸವಕೆ
ನೂಕುನುಗ್ಗಲಿಗೆ ಕಾರಣವಾಯಿತು
ಅತಿಯಾದ ಹಿಗ್ಗು ಸಂಭ್ರಮ!
ಸಂಭವಿಸಿತು ಅನಿರೀಕ್ಷಿತ ಆಘಾತ!
ಸಂಭ್ರಮ ಅಳಿದು ದುಃಖ ಮಡುಗಟ್ಟಿತು
ನಿಯಂತ್ರಿಸಿಕೊಳ್ಳಬೇಕಿತ್ತು ಯುವಪಡೆ
ಅತಿಯಾದ ಹಿಗ್ಗು ಸಂಭ್ರಮವ
ಮಾಡಿಕೊಳ್ಳಬೇಕಿತ್ತು ಆಯೋಜಕರು ಪೂರ್ವಸಿದ್ಧತೆಯ
ಆಗ ತಪ್ಪಿಸಬಹುದಿತ್ತು ದುರಂತವ!
-ಸಿ.ಪಿ.ಸಿದ್ಧಾಶ್ರಮ, ಮೈಸೂರು
ಬೆಂಗಳೂರು : ವನ್ಯಜೀವಿ ಸಂರಕ್ಷಣೆ ಮತ್ತು ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕರ್ನಾಟಕ ಅರಣ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸಫಾರಿ…
ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಮತ್ತೆ ಹತ್ಯೆಗೆ ಯತ್ನ ನಡೆದಿದೆ. ಹಿಲ್ಟನ್ ಹೋಟೆಲ್ನ ಘಟನೆ…
ನವದೆಹಲಿ : ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಅವರು ಎಎಪಿ(ಆಮ್ ಆದ್ಮಿ ಪಾರ್ಟಿ) ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬೆನ್ನಲ್ಲೇ ಸಾಮಾಜಿಕ…
ಬೆಂಗಳೂರು : ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ಐಡಿಎಸ್ಜಿ ಫಸ್ಟ್…
ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು…
ದೆಹಲಿ ಕಣ್ಣೋಟ ಸಂಸತ್ತು ಅಂಗೀಕರಿಸಬೇಕಿದ್ದ ಸಂವಿಧಾನದ ೧೩೧ನೇ ತಿದ್ದುಪಡಿ ಮಸೂದೆ ಮಹಿಳಾ ಮೀಸಲಾತಿಯೋ ಅಥವಾ ಜನಗಣತಿಯ ನಂತರ ಲೋಕಸಭೆ ಮತ್ತು…