ಓದುಗರ ಪತ್ರ
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ ಮತ್ತು ಮೊಬೈಲ್ ಆಫ್ ಮಾಡಲು ಗ್ರಾಮಗಳಲ್ಲಿ ಡಂಗುರ ಸಾರಲು ಪಿಡಿಒಗಳು ಕ್ರಮ ಕೈಗೊಳ್ಳಬೇಕು ಎಂದು ಗದಗ ಡಿಡಿಪಿಐ ಅವರು ಆದೇಶ ಹೊರಡಿಸಿರುವುದು ಸ್ವಾಗತಾರ್ಹ.
ಮಕ್ಕಳ ಓದಿಗೆ ಅನುಕೂಲಕರ ವಾತಾವರಣ ಕಲ್ಪಿಸುವುದು ಪ್ರತಿಯೊಬ್ಬ ಪೋಷಕರ ಆದ್ಯ ಕರ್ತವ್ಯ. ಟಿವಿ ಹಾಗೂ ಸ್ಮಾರ್ಟ್ ಫೋನ್ ವೀಕ್ಷಣೆಗೆ ಮಿತಿ ಹೇರುವುದು ಅವಶ್ಯ. ಮಕ್ಕಳಿಗೆ ಓದು ಎಂಬುದು ಬಲವಂತದ ಪ್ರಕ್ರಿಯೆ ಆಗಬಾರದು. ಬದಲಾಗಿ ಪಠ್ಯಪುಸ್ತಕಗಳನ್ನು ಸ್ವಯಂ ಪ್ರೇರಣೆಯಿಂದ ಓದಿ ಖುಷಿಪಡುವ ಅಭ್ಯಾಸವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ರೂಢಿಸಿಕೊಂಡು ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡುವುದು ಅವಶ್ಯ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…