ಓದುಗರ ಪತ್ರ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ತೇರ್ಗಡೆಯಾಗಲು ಶೇ೩೩ ಅಂಕಗಳು ಸಾಕು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೀಡಿರುವ ಹೇಳಿಕೆ ವಿದ್ಯಾರ್ಥಿಗಳಲ್ಲಿ ಕಡಿಮೆ ಅಂಕ ಪಡೆದು ಪಾಸ್ ಆಗಬಹುದು ಎಂಬ ಮನೋಭಾವ ಬರುವಂತೆ ಪ್ರೇರೇಪಿಸುತ್ತದೆ. ನಿರಂತರ ಅಧ್ಯಯನಕ್ಕೆ ಮತ್ತು ಮಕ್ಕಳು ಓದಿನಲ್ಲಿ ತೊಡಗಿಸಿಕೊಳ್ಳುವುದಕ್ಕೆ ಉದಾಸೀನತೆ ಉಂಟಾಗಲು ಕಾರಣವಾಗುತ್ತದೆ.
ಹಾಗಾಗಿ ಇಂತಹ ನಿರ್ಧಾರಗಳನ್ನು ಮಕ್ಕಳ ಮಾನಸಿಕ ವಿಕಸನದ ದೃಷ್ಟಿಯಿಂದ ಮರುಪರಿಶೀಲಿಸಬೇಕು. ಅನುದಾನಿತ ಶಾಲೆಗಳಲ್ಲಿ ಒಂದರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಅಥವಾ ಎರಡು ತರಗತಿಗಳು ಮೌಲ್ಯಯುತ ಶಿಕ್ಷಣವನ್ನು ನೀಡಲಾಗುವುದು ಎಂದು ಸಚಿವರು ಹೇಳಿರುವುದು ಸ್ವಾಗತಾರ್ಹ. ಮೌಲ್ಯಗಳನ್ನು ಒಳಗೊಂಡ ಶಿಕ್ಷಣ ಹೆಚ್ಚಾಗಲಿ. ಆದರೆ ಶೇ.೩೩ಅಂಕಕ್ಕೇ ಮುಂದಿನ ತರಗತಿಗೆ ತೇರ್ಗಡೆ ಮಾಡುವುದು ಸರಿಯಾದ ಕ್ರಮವಲ್ಲ
-ಪಿ.ಸಿ. ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…