ಓದುಗರ ಪತ್ರ
ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಸೀತಾ ರಾಘವ ವೈದ್ಯಶಾಲಾ ಪಕ್ಕದ ಗಲ್ಲಿ ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿದ್ದು, ದುರ್ವಾಸನೆಯಿಂದಾಗಿ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯ ವಾಗಿದೆ.
ಈ ರಸ್ತೆಯು ಹಾರ್ಡ್ವಿಕ್ ಕಾಲೇಜಿಗೆ ಸಂಪರ್ಕ ಕಲ್ಪಿಸುತ್ತಿದ್ದು, ನೂರಾರು ಜನರು ಇಲ್ಲಿ ಓಡಾಡು ತ್ತಾರೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೂಡಲೇ ರಸ್ತೆಯ ಮೇಲೆ ಚರಂಡಿ ನೀರು ಹರಿಯುವುದನ್ನು ತಡೆಗಟ್ಟುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.
– ಲೀಲಾ ಮೂರ್ತಿ, ಮೈಸೂರು
ಬೆಂಗಳೂರು: ಜನವರಿ.22ರಿಂದ ಜನವರಿ.31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ…
ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…
ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…
ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…