ಓದುಗರ ಪತ್ರ
ಮಾನವ ಘನತೆಗೆ ಕುಂದು!
ಹಳ್ಳಿಪಟ್ಟಣಗಳ ಕೆಲಕಡೆ
ಶೌಚಗುಂಡಿ ಒಳಚರಂಡಿಗಳನು
ನಮ್ಮ ಸಫಾಯಿ ಕರ್ಮಚಾರಿಗಳು
ಕೈಯಿಂದಲೇ ಸ್ವಚ್ಛಮಾಡುವುದು
ನೋವು ಸಂಕಟದ ಸಂಗತಿ
ಮಾನವ ಘನತೆ ಕುಗ್ಗಿಸುವ
ಅಮಾನವೀಯ ಪದ್ಧತಿ!
ಇಂಥಲ್ಲಿ ಕಾನೂನು ಕಟ್ಟಳೆ
ಸೋತಿರುವುದು ವಿಪರ್ಯಾಸ!
ಆಧುನಿಕತೆಯ ಭರಾಟೆಯಲಿ
ಕೈಬಳಕೆ ಚಾಲ್ತಿಯಲ್ಲಿರುವುದು
ಯಂತ್ರನಾಗರಿಕತೆಗೆ ಮಾನವ ಘನತೆಗೆ
ಬಹುದೊಡ್ಡ ಸವಾಲು, ಕುಂದು!
ಸರ್ಕಾರ ತಡೆಯಬೇಕಿದೆ
ಕಟ್ಟುನಿಟ್ಟಿನ ಕ್ರಮವಹಿಸಿ
ಯಂತ್ರೋಪಕರಣಗಳ ಬಳಸಿ!
– ಪ್ರೊ.ಸಿ.ಪಿ.ಸಿದ್ಧಾಶ್ರಮ, ವಿಜಯನಗರ,ಮೈಸೂರು
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…