ಓದುಗರ ಪತ್ರ
ಮಾನವ ಘನತೆಗೆ ಕುಂದು!
ಹಳ್ಳಿಪಟ್ಟಣಗಳ ಕೆಲಕಡೆ
ಶೌಚಗುಂಡಿ ಒಳಚರಂಡಿಗಳನು
ನಮ್ಮ ಸಫಾಯಿ ಕರ್ಮಚಾರಿಗಳು
ಕೈಯಿಂದಲೇ ಸ್ವಚ್ಛಮಾಡುವುದು
ನೋವು ಸಂಕಟದ ಸಂಗತಿ
ಮಾನವ ಘನತೆ ಕುಗ್ಗಿಸುವ
ಅಮಾನವೀಯ ಪದ್ಧತಿ!
ಇಂಥಲ್ಲಿ ಕಾನೂನು ಕಟ್ಟಳೆ
ಸೋತಿರುವುದು ವಿಪರ್ಯಾಸ!
ಆಧುನಿಕತೆಯ ಭರಾಟೆಯಲಿ
ಕೈಬಳಕೆ ಚಾಲ್ತಿಯಲ್ಲಿರುವುದು
ಯಂತ್ರನಾಗರಿಕತೆಗೆ ಮಾನವ ಘನತೆಗೆ
ಬಹುದೊಡ್ಡ ಸವಾಲು, ಕುಂದು!
ಸರ್ಕಾರ ತಡೆಯಬೇಕಿದೆ
ಕಟ್ಟುನಿಟ್ಟಿನ ಕ್ರಮವಹಿಸಿ
ಯಂತ್ರೋಪಕರಣಗಳ ಬಳಸಿ!
– ಪ್ರೊ.ಸಿ.ಪಿ.ಸಿದ್ಧಾಶ್ರಮ, ವಿಜಯನಗರ,ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…