ಓದುಗರ ಪತ್ರ
ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರ ಜಿ.ಎಸ್.ಟಿ. ದರವನ್ನು ಕಡಿತಗೊಳಿಸಿದ ಹಿನ್ನೆಲೆಯಲ್ಲಿಯೇ ನಂದಿನಿ ತುಪ್ಪದ ದರವೂ ಕಡಿಮೆಯಾಗಿತ್ತು. ತುಪ್ಪ ಸವಿಯುವ ಕನಸಿನಲ್ಲಿದ್ದ ಗ್ರಾಹಕರಿಗೆ ಇದೀಗ ಕರ್ನಾಟಕ ಹಾಲು ಮಹಾ ಮಂಡಳ ಮತ್ತೆ ದರ ಏರಿಕೆಯ ಶಾಕ್ ನೀಡಿದೆ.
ಪ್ರತಿ ಲೀಟರ್ ನಂದಿನಿ ತುಪ್ಪಕ್ಕೆ ಇದೀಗ ೯೦ ರೂ. ಗಳನ್ನು ಹೆಚ್ಚಿಸುವ ಮೂಲಕ ಜಿ.ಎಸ್.ಟಿ. ದರ ಕಡಿತದಿಂದಾದ ವ್ಯತ್ಯಾಸವನ್ನು ಮೂರು ಪಟ್ಟು ಹೆಚ್ಚಿಸಿಕೊಂಡಿದ್ದು, ಸರ್ಕಾರ, ಪದೇ ಪದೇ ಅಗತ್ಯ ವಸ್ತುಗಳ ದರ ಏರಿಸುತ್ತಾ ಜನರ ಜೀವನವನ್ನು ಹೈರಾಣು ಮಾಡುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ.
-ವಿಜಯ್ ಹೆಮ್ಮಿಗೆ, ಮೈಸೂರು
ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…
ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…
ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ…
ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ…
ಮಡಿಕೇರಿ: ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು…