ಓದುಗರ ಪತ್ರ
ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರ ಜಿ.ಎಸ್.ಟಿ. ದರವನ್ನು ಕಡಿತಗೊಳಿಸಿದ ಹಿನ್ನೆಲೆಯಲ್ಲಿಯೇ ನಂದಿನಿ ತುಪ್ಪದ ದರವೂ ಕಡಿಮೆಯಾಗಿತ್ತು. ತುಪ್ಪ ಸವಿಯುವ ಕನಸಿನಲ್ಲಿದ್ದ ಗ್ರಾಹಕರಿಗೆ ಇದೀಗ ಕರ್ನಾಟಕ ಹಾಲು ಮಹಾ ಮಂಡಳ ಮತ್ತೆ ದರ ಏರಿಕೆಯ ಶಾಕ್ ನೀಡಿದೆ.
ಪ್ರತಿ ಲೀಟರ್ ನಂದಿನಿ ತುಪ್ಪಕ್ಕೆ ಇದೀಗ ೯೦ ರೂ. ಗಳನ್ನು ಹೆಚ್ಚಿಸುವ ಮೂಲಕ ಜಿ.ಎಸ್.ಟಿ. ದರ ಕಡಿತದಿಂದಾದ ವ್ಯತ್ಯಾಸವನ್ನು ಮೂರು ಪಟ್ಟು ಹೆಚ್ಚಿಸಿಕೊಂಡಿದ್ದು, ಸರ್ಕಾರ, ಪದೇ ಪದೇ ಅಗತ್ಯ ವಸ್ತುಗಳ ದರ ಏರಿಸುತ್ತಾ ಜನರ ಜೀವನವನ್ನು ಹೈರಾಣು ಮಾಡುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ.
-ವಿಜಯ್ ಹೆಮ್ಮಿಗೆ, ಮೈಸೂರು
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…