Andolana originals

ಓದುಗರ ಪತ್ರ: ಶೂ ಎಸೆತ: ಖಂಡನಾರ್ಹ ಕೃತ್ಯ

ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಶೂ ಎಸೆದ ರಾಕೇಶ್ ಕಿಶೋರ್ ಅವರ ಕೃತ್ಯ ಹೇಯವಾದುದು. ಘಟನೆಯ ನಂತರ ಇದರಿಂದ ನಾನು ವಿಚಲಿತ ನಾಗಿಲ್ಲ.ನನ್ನ ಮೇಲೆ ಯಾವ ಪರಿಣಾಮವನ್ನೂ ಬೀರುವುದಿಲ್ಲ ಇದನ್ನು ನಿರ್ಲಕ್ಷಿಸ ಬೇಡಿ, ವಕೀಲನಿಗೆ ಎಚ್ಚರಿಕೆ ಕೊಟ್ಟು ಕಳಿಸಿ ಕೊಡಿ ಎಂದು ಅವರು ಹೇಳಿದ್ದಾರೆ. ಆದ ಕಾರಣ ಆತನ ವಿರುದ್ಧ ದೂರು ದಾಖಲಾಗಿಲ್ಲ. ಇದೊಂದು ಖಂಡನಾರ್ಹ ಕೃತ್ಯ ಇದನ್ನು ಯಾರೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಸಂಬಂಧಪಟ್ಟವರು ಇನ್ನು ಮುಂದಾದರೂ ಇಂತಹ ಘಟನೆಗಳು ಘಟಿಸದಂತೆ ಎಚ್ಚರಿಕೆ ವಹಿಸುವುದು ಅಗತ್ಯ.

 -ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

6 mins ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

13 mins ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

31 mins ago

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

1 hour ago

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

2 hours ago

ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅಮಾನತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…

2 hours ago