ಓದುಗರ ಪತ್ರ
ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಶೂ ಎಸೆದ ರಾಕೇಶ್ ಕಿಶೋರ್ ಅವರ ಕೃತ್ಯ ಹೇಯವಾದುದು. ಘಟನೆಯ ನಂತರ ಇದರಿಂದ ನಾನು ವಿಚಲಿತ ನಾಗಿಲ್ಲ.ನನ್ನ ಮೇಲೆ ಯಾವ ಪರಿಣಾಮವನ್ನೂ ಬೀರುವುದಿಲ್ಲ ಇದನ್ನು ನಿರ್ಲಕ್ಷಿಸ ಬೇಡಿ, ವಕೀಲನಿಗೆ ಎಚ್ಚರಿಕೆ ಕೊಟ್ಟು ಕಳಿಸಿ ಕೊಡಿ ಎಂದು ಅವರು ಹೇಳಿದ್ದಾರೆ. ಆದ ಕಾರಣ ಆತನ ವಿರುದ್ಧ ದೂರು ದಾಖಲಾಗಿಲ್ಲ. ಇದೊಂದು ಖಂಡನಾರ್ಹ ಕೃತ್ಯ ಇದನ್ನು ಯಾರೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಸಂಬಂಧಪಟ್ಟವರು ಇನ್ನು ಮುಂದಾದರೂ ಇಂತಹ ಘಟನೆಗಳು ಘಟಿಸದಂತೆ ಎಚ್ಚರಿಕೆ ವಹಿಸುವುದು ಅಗತ್ಯ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…