ಓದುಗರ ಪತ್ರ
ಸಂವಿಧಾನದ ಪ್ರಮುಖ ಅಂಗವಾಗಿರುವ ಸುಪ್ರೀಂ ಕೋರ್ಟ್ನ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲನೊಬ್ಬ ಶೂ ಎಸೆದಿದ್ದು ಸಂವಿಧಾನಕ್ಕೆ ತೋರಿದ ಅಗೌರವವಾಗಿದೆ. ಭಾರತ ಪವಿತ್ರ ಸಂವಿಧಾನವನ್ನು ಹೊಂದಿದ್ದು ಅನ್ಯದೇಶದವರೂ ನಮ್ಮ ಸಂವಿಧಾನವನ್ನು ಎರವಲು ಪಡೆಯುತ್ತಿದ್ದಾರೆ. ಹೀಗಿದ್ದರೂ ವಕೀಲನೊಬ್ಬ ಸುಪ್ರೀಂ ಕೋರ್ಟ್ ಕಲಾಪದ ವೇಳೆ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿದ್ದು ಎಷ್ಟರಮಟ್ಟಿಗೆ ಸರಿ.
ಇಂತಹ ಅವಿವೇಕಿಗಳಿಂದ ದೇಶದ ಘನತೆ ಹಾಳಾಗುತ್ತಿದೆ. ಹಿರಿಯ ವಕೀಲನಿಂದ ಇಂತಹ ಕೃತ್ಯ ನಡೆದಿರುವುದು ಶೋಭೆ ತರುವಂತಹದ್ದಲ್ಲ. ಇಂತಹ ಘಟನೆ ಮರುಕಳಿಸದಂತೆ ಮುಂಜಾಗ್ರತೆಯಾಗಿ ಕೇಂದ್ರ ಸರ್ಕಾರ ಈತನನ್ನು ಗಡಿಪಾರು ಮಾಡಬೇಕು. ಕಾನೂನು ಕ್ರಮ ಜರುಗಿಸಿ, ಶಿಕ್ಷೆ ವಿಧಿಸಬೇಕು.
-ವಿಜಯ್ ಸೋನಿ, ವಿಜಯನಗರ, ಮೈಸೂರು
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…