ಓದುಗರ ಪತ್ರ
ಸಂವಿಧಾನ ವಿರೋಧಿಗಳೆಂದು ನಕ್ಸಲರನ್ನು ಕೊಲ್ಲುವುದು…
ಸಂವಿಧಾನ ದ್ರೋಹಿ ಪೇಜಾವರನ ಪಾದಪೂಜೆ ಮಾಡುವುದು…
ಕಾನೂನು ಭಂಗವೆಂದು ಜನಪರ
ಕಮ್ಯುನಿಷ್ಟರನ್ನು ಬಂಧಿಸುವುದು…
ಕೋಮುವಾದಿ ಭಯೋತ್ಪಾದಕ ಕಲ್ಲಡ್ಕನನ್ನು
ರಕ್ಷಿಸುವುದು..
ನಾಗರಿಕ ಪ್ರತಿಭಟನೆಗಳನ್ನು ಫ್ರೀಡಂ
ಪಾರ್ಕಿನಲ್ಲಿ ಸೆರೆಹಾಕುವುದು…
ದೇಶದ್ರೋಹಿಸಂ ಪರ ಸಮಾವೇಶಗಳನ್ನು ತಾವೇ ಉದ್ಘಾಟಿಸುವುದು…
ಇದು ಸಮಾಜವಾದವೇ?
ಅಥವಾ
ನಂಗಳ ಜೊತೆಗೆ ಸಹಗಮನವೇ?
–ಶಿವಸುಂದರ್, ಬೆಂಗಳೂರು
ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…
ರಾಮನಗರ: ಜಿಮ್ ಟ್ರೇನರ್ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ…
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್ ಬಗ್ ರಿಲೀಫ್ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…
ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ…
ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಲಬುರ್ಗಿ…