ಓದುಗರ ಪತ್ರ
ಸಂವಿಧಾನ ವಿರೋಧಿಗಳೆಂದು ನಕ್ಸಲರನ್ನು ಕೊಲ್ಲುವುದು…
ಸಂವಿಧಾನ ದ್ರೋಹಿ ಪೇಜಾವರನ ಪಾದಪೂಜೆ ಮಾಡುವುದು…
ಕಾನೂನು ಭಂಗವೆಂದು ಜನಪರ
ಕಮ್ಯುನಿಷ್ಟರನ್ನು ಬಂಧಿಸುವುದು…
ಕೋಮುವಾದಿ ಭಯೋತ್ಪಾದಕ ಕಲ್ಲಡ್ಕನನ್ನು
ರಕ್ಷಿಸುವುದು..
ನಾಗರಿಕ ಪ್ರತಿಭಟನೆಗಳನ್ನು ಫ್ರೀಡಂ
ಪಾರ್ಕಿನಲ್ಲಿ ಸೆರೆಹಾಕುವುದು…
ದೇಶದ್ರೋಹಿಸಂ ಪರ ಸಮಾವೇಶಗಳನ್ನು ತಾವೇ ಉದ್ಘಾಟಿಸುವುದು…
ಇದು ಸಮಾಜವಾದವೇ?
ಅಥವಾ
ನಂಗಳ ಜೊತೆಗೆ ಸಹಗಮನವೇ?
–ಶಿವಸುಂದರ್, ಬೆಂಗಳೂರು
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…