ಓದುಗರ ಪತ್ರ
ಸಂವಿಧಾನ ವಿರೋಧಿಗಳೆಂದು ನಕ್ಸಲರನ್ನು ಕೊಲ್ಲುವುದು…
ಸಂವಿಧಾನ ದ್ರೋಹಿ ಪೇಜಾವರನ ಪಾದಪೂಜೆ ಮಾಡುವುದು…
ಕಾನೂನು ಭಂಗವೆಂದು ಜನಪರ
ಕಮ್ಯುನಿಷ್ಟರನ್ನು ಬಂಧಿಸುವುದು…
ಕೋಮುವಾದಿ ಭಯೋತ್ಪಾದಕ ಕಲ್ಲಡ್ಕನನ್ನು
ರಕ್ಷಿಸುವುದು..
ನಾಗರಿಕ ಪ್ರತಿಭಟನೆಗಳನ್ನು ಫ್ರೀಡಂ
ಪಾರ್ಕಿನಲ್ಲಿ ಸೆರೆಹಾಕುವುದು…
ದೇಶದ್ರೋಹಿಸಂ ಪರ ಸಮಾವೇಶಗಳನ್ನು ತಾವೇ ಉದ್ಘಾಟಿಸುವುದು…
ಇದು ಸಮಾಜವಾದವೇ?
ಅಥವಾ
ನಂಗಳ ಜೊತೆಗೆ ಸಹಗಮನವೇ?
–ಶಿವಸುಂದರ್, ಬೆಂಗಳೂರು
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…
ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…