Andolana originals

ಓದುಗರ ಪತ್ರ: ಪ್ರತಿದಿನ ನಾಡಗೀತೆ ಗಾಯನ ಅಗತ್ಯ

ರಾಷ್ಟ್ರಕವಿ ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೆ’ ನಾಡಗೀತೆಗೆ ಈ ವರ್ಷ ಶತಮಾನೋತ್ಸವದ ಸಂಭ್ರಮಾಚರಣೆಯಾಗಿದೆ. ನಾಡು, ನುಡಿ, ಸಂಸ್ಕೃತಿ ಸಾರುವ ಈ ನಾಡಗೀತೆಯನ್ನು ಕೇವಲ ಸರ್ಕಾರಿ ಶಾಲೆಗಳಲ್ಲದೆ ರಾಜ್ಯದ ಎಲ್ಲಾ ಖಾಸಗಿ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳಲ್ಲಿಯೂ ಕಡ್ಡಾಯಗೊಳಿಸಬೇಕು. ಆ ಮೂಲಕ ವಿದ್ಯಾರ್ಥಿಗಳಲ್ಲಿ ಕನ್ನಡ ನಾಡು, ನುಡಿಯ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು.

ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…

2 hours ago

ಓದುಗರ ಪತ್ರ: ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ಜಾರಿಯಾಗಲಿ

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…

2 hours ago

ಓದುಗರ ಪತ್ರ: ಕಸ ತೆರವುಗೊಳಿಸಿ

ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…

2 hours ago

ಓದುಗರ ಪತ್ರ: ಆರ್‌ಸಿಬಿ ತಂಡದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ನೀಡಿ

ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…

2 hours ago

ಓದುಗರ ಪತ್ರ: ಕೋರ್ಟ್ ತೀರ್ಪು ಎಚ್ಚರಿಕೆ ಘಂಟೆಯಾಗಲಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…

2 hours ago

ಓದುಗರ ಪತ್ರ: ಕುಡಿಯುವ ನೀರು ಸರಬರಾಜು ಮಾಡಿ

ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್‌ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…

2 hours ago