ಓದುಗರ ಪತ್ರ
ಬೇಡ ಒಡಕು ವಿಘಟನೆ!
ಸಾಮಾಜಿಕ ಜಾಲತಾಣಗಳೀಗ
ಸುಳ್ಳು ಸುದ್ದಿಗಳ ತಾಣಗಳಾಗಿವೆಯಂತೆ
ನೋವು ವಿಷಾದದ ಸಂಗತಿಯಿದು!
ದ್ವೇಷಭಾಷಣ ಸುಳ್ಳುಸುದ್ದಿಗಳ
ಕಲ್ಲು ಮುಳ್ಳನು ಎಸೆದು
ಜನಮಾನಸ
ಸರೋವರವನು
ಕದಡಿ ಬಗ್ಗಡ
ಮಾಡುವುದು ತರವಲ್ಲ!
ಬೆಂಕಿ ಹಚ್ಚುವುದು ಸುಲಭ
ಆರಿಸುವುದು ಕಡುಕಷ್ಟ!
ಬೇಡ ಒಡಕು ವಿಘಟನೆ
ಇರಲಿ ಪ್ರೀತಿ ಸಹನೆ ಸಾಮರಸ್ಯ!
ಇದುವೆ ಬಾಳಬಂಡಿಯ ರಹಸ್ಯ
– ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ೩ನೇ ಹಂತ ಮೈಸೂರು
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…