ಓದುಗರ ಪತ್ರ
೧೧೦ ವರ್ಷಗಳ ಇತಿಹಾಸ ಹೊಂದಿರುವ ರಾಜ್ಯದ ಪ್ರಥಮವಿಶ್ವವಿದ್ಯಾನಿಲಯವಾದ ಮೈಸೂರು ವಿವಿ ಇಂದು ನಿವೃತ್ತಿ ಹೊಂದಿರುವ ತನ್ನ ನೌಕರರಿಗೆ ವೇತನ ಕೊಡದ ಸ್ಥಿತಿಗೆ ತಲುಪಿರುವುದು ಆತಂಕಕಾರಿ ಸಂಗತಿಯಾಗಿದೆ.
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ೧,೯೦೦ ಪಿಂಚಣಿದಾರರಿದ್ದು, ಇವರು ನಿವೃತ್ತಿ ವೇತನವನ್ನು ಅವಲಂಬಿಸಿ ಜೀವನ ನಡೆಸುತ್ತಿದ್ದಾರೆ. ಸಕಾಲಕ್ಕೆ ಪಿಂಚಣಿ ದೊರೆಯದಿದ್ದರೆ ಈ ಹಿರಿಯ ನಾಗರಿಕರ ಪಾಡೇನು? ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಬೇಕು ಹಾಗೂ ಸರ್ಕಾರ ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ನೌಕರರ ಪಿಂಚಣಿಗೆ ಸೂಕ್ತ ಅನುದಾನ ನೀಡುವ ಮೂಲಕ ಪಿಂಚಣಿದಾರರ ಸಮಸ್ಯೆ ನಿವಾರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…