ಓದುಗರ ಪತ್ರ
ನಂಜನಗೂಡು ತಾಲ್ಲೂಕು ಮಟ್ಟದ ೭ ವರ್ಷದಿಂದ ೧೪ ವರ್ಷದೊಳಗಿನ ಮಕ್ಕಳ ಕ್ರೀಡಾಕೂಟದಲ್ಲಿ ಆಯೋಜಕರ ನಿರ್ಲಕ್ಷ್ಯದಿಂದಾಗಿ ಮಕ್ಕಳಿಗೆ ಕುಡಿಯುವ ನೀರು ಹಾಗೂ ಊಟ ಇಲ್ಲದೇ ಹಸಿವಿನಿಂದ ಪರದಾಡುವಂತಾಗಿತ್ತು.
ಕ್ರೀಡಾಕೂಟದಲ್ಲಿ ಊಟದ ವ್ಯವಸ್ಥೆ ಇಲ್ಲವೆಂದರೆ ಗ್ರಾಮೀಣ ಪ್ರದೇಶಗಳಿಂದ ಕ್ರೀಡಾ ಕೂಟಕ್ಕೆ ಮಕ್ಕಳನ್ನು ಕರೆತಂದಿದ್ದ ಶಿಕ್ಷಕರಾದರೂ ಊಟದ ವ್ಯವಸ್ಥೆ ಮಾಡ ಬೇಕಿತ್ತು. ಆದರೆ ಶಿಕ್ಷಕರ ಬೇಜವಾಬ್ದಾರಿಯಿಂದ ಮಕ್ಕಳು ಹಸಿವಿನಿಂದ ಬಳಲುವಂತೆ ಮಾಡಿರುವುದು ಬೇಸರದ ಸಂಗತಿ.
ಆಯೋಜಕರು ಇನ್ನು ಮುಂದಾದರೂ ಕ್ರೀಡಾ ಕೂಟಗಳಲ್ಲಿ ಮಕ್ಕಳಿಗೆ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಮಾಡಬೇಕು. ಹಾಗೆಯೇ ಶಿಕ್ಷಣ ಇಲಾಖೆ ಅಧಿಕಾರಿಗಳು ಇನ್ನು ಮುಂದೆ ಮಕ್ಕಳಿಗೆ ತೊಂದರೆಯಾಗದಂತೆ ನಿಗಾ ವಹಿಸಬೇಕು.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಟೆಹರಾನ್: ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಬಳಿ ನೌಕಾ ಮೈನ್ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್ನ 16…
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್ನಲ್ಲೇ ಜಿಲ್ಲಾಧಿಕಾರಿಗಳು…
ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…