Andolana originals

ಓದುಗರ ಪತ್ರ: ಕ್ರೀಡಾಕೂಟ: ಮಕ್ಕಳ ಹಸಿವು ನೀಗಿಸಿ

ನಂಜನಗೂಡು ತಾಲ್ಲೂಕು ಮಟ್ಟದ ೭ ವರ್ಷದಿಂದ ೧೪ ವರ್ಷದೊಳಗಿನ ಮಕ್ಕಳ ಕ್ರೀಡಾಕೂಟದಲ್ಲಿ ಆಯೋಜಕರ ನಿರ್ಲಕ್ಷ್ಯದಿಂದಾಗಿ ಮಕ್ಕಳಿಗೆ ಕುಡಿಯುವ ನೀರು ಹಾಗೂ ಊಟ ಇಲ್ಲದೇ ಹಸಿವಿನಿಂದ ಪರದಾಡುವಂತಾಗಿತ್ತು.

ಕ್ರೀಡಾಕೂಟದಲ್ಲಿ ಊಟದ ವ್ಯವಸ್ಥೆ ಇಲ್ಲವೆಂದರೆ ಗ್ರಾಮೀಣ ಪ್ರದೇಶಗಳಿಂದ ಕ್ರೀಡಾ ಕೂಟಕ್ಕೆ ಮಕ್ಕಳನ್ನು ಕರೆತಂದಿದ್ದ ಶಿಕ್ಷಕರಾದರೂ ಊಟದ ವ್ಯವಸ್ಥೆ ಮಾಡ ಬೇಕಿತ್ತು. ಆದರೆ ಶಿಕ್ಷಕರ ಬೇಜವಾಬ್ದಾರಿಯಿಂದ ಮಕ್ಕಳು ಹಸಿವಿನಿಂದ ಬಳಲುವಂತೆ ಮಾಡಿರುವುದು ಬೇಸರದ ಸಂಗತಿ.

ಆಯೋಜಕರು ಇನ್ನು ಮುಂದಾದರೂ ಕ್ರೀಡಾ ಕೂಟಗಳಲ್ಲಿ ಮಕ್ಕಳಿಗೆ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಮಾಡಬೇಕು. ಹಾಗೆಯೇ ಶಿಕ್ಷಣ ಇಲಾಖೆ ಅಧಿಕಾರಿಗಳು ಇನ್ನು ಮುಂದೆ ಮಕ್ಕಳಿಗೆ ತೊಂದರೆಯಾಗದಂತೆ ನಿಗಾ ವಹಿಸಬೇಕು.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

6 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

6 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

6 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

6 hours ago