Andolana originals

ಓದುಗರ ಪತ್ರ: ಎಸ್‌ಎಸ್‌ಎಲ್‌ಸಿ ಗಣಿತ ವಿಷಯಕ್ಕೆ ಕೃಪಾಂಕ ನೀಡಿ

ಇತ್ತೀಚಿನ ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆಯಲ್ಲಿ ಸುಮಾರು ೩೭ ಅಂಕಗಳ ಪ್ರಶ್ನೆಗಳು ಪಠ್ಯಕ್ರಮಕ್ಕೆ ಹೊರತಾಗಿರುವುದು ಅಥವಾ ಅತೀವ ಕ್ಲಿಷ್ಟಕರವಾಗಿರುವುದು ಶಿಕ್ಷಣ ಇಲಾಖೆಯ ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತದೆ. ೧೬ ಅಂಕಗಳು ಪಠ್ಯದ ವ್ಯಾಪ್ತಿಯಲ್ಲೇ ಇರಲಿಲ್ಲ ಮತ್ತು ೨೧ ಅಂಕಗಳ ಅನ್ವಯಿಕ ಪ್ರಶ್ನೆಗಳು ಸಾಮಾನ್ಯ ವಿದ್ಯಾರ್ಥಿಗಳ ಪಾಲಿಗೆ ಮರೀಚಿಕೆಯಾಗಿದ್ದವು. ನಿಯಮದ ಪ್ರಕಾರ ಕಠಿಣ ಪ್ರಶ್ನೆಗಳು ಮಿತಿಯಲ್ಲಿರಬೇಕಿತ್ತು, ಆದರೆ ಇಲ್ಲಿ ಶೇ.೩೫ ಕ್ಕಿಂತ ಹೆಚ್ಚು ಕಠಿಣ ಪ್ರಶ್ನೆಗಳನ್ನು ನೀಡುವ ಮೂಲಕ ಮಂಡಳಿಯು ವಿದ್ಯಾರ್ಥಿಗಳ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸಿದೆ. ಶಿಕ್ಷಣ ಇಲಾಖೆಯು ತಕ್ಷಣ ಎಚ್ಚೆತ್ತುಕೊಂಡು, ಈ ಗೊಂದಲಗಳಿಗೆ ಪ್ರಾಯಶ್ಚಿತ್ತವಾಗಿ ಕನಿಷ್ಠ ೧೬ರಿಂದ ೨೦ ಕೃಪಾಂಕಗಳನ್ನು ಘೋಷಿಸಬೇಕು.

– ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಅಪಹರಣ ಸಂತ್ರಸ್ತೆಯರ ಕಡಿದ ಬದುಕನ್ನು ಜೋಡಿಸುವ ನಸೀಮಾ

ನಾಲ್ಕು ಸಾವಿರಕ್ಕೂ ಹೆಚು ಜನರಿಗೆ ಬದುಕು ರೂಪಿಸಿದ ಉತ್ಥಾನ್ ಕಲೆಕ್ಟಿವ್ ‘ಉತ್ಥಾನ್ ಕಲೆಕ್ಟಿವ್’ ಎಂಬುದು ಅಪಹರಣ ಸಂತ್ರಸ್ತೆಯರಿಗೆ ಆಶ್ರಯ ನೀಡಿ,…

9 mins ago

ಚಾಮರಾಜನಗರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ನೀರು, ಲಸಿಕೆಗೆ ಸಜ್ಜು

ಬೇಸಿಗೆ ಕಾರಣ ಗ್ರಾಮಮಟ್ಟದ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲು ಜಿಲ್ಲಾಧಿಕಾರಿ, ಸಿಇಒ ಸೂಚನೆ  ಚಾಮರಾಜನಗರ: ಬೇಸಿಗೆಯ ಈ ದಿನಗಳಲ್ಲಿ ಜಾನುವಾರುಗಳಿಗೆ…

15 mins ago

ಮೈಸೂರು ಜಿಲ್ಲೆಯಲ್ಲಿ ಹಾವು ಕಡಿತ ಪ್ರಕರಣಗಳ ಸಂಖ್ಯೆ ಹೆಚ್ಚಳ

ಮೈಸೂರು: ಗ್ರಾಮಾಂತರ ಪ್ರದೇಶದ ಸಾರ್ವಜನಿಕರು ಹಾಗೂ ಕೃಷಿ ಚಟುವಟಿಕೆಯಲ್ಲಿ ತೊಡಗುವ ರೈತರಿಗೆ ಹಾವುಗಳಿಂದ ರಕ್ಷಣೆ ಪಡೆಯುವ ಅರಿವಿನ ಕೊರತೆ ಕಾರಣದಿಂದ…

21 mins ago

ಓದುಗರ ಪತ್ರ: ರಸ್ತೆಯ ಅಕ್ಕಪಕ್ಕದಲ್ಲಿ ಸ್ವಚ್ಛತೆ ಕಾಪಾಡಿ

ಚಾಮರಾಜನಗರ ತಾಲ್ಲೂಕಿನ ನಾಗವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋಳಿ ಮಾಂಸ (ಚಿಕನ್ ಸೆಂಟರ್)ದ ಅಂಗಡಿಯವರು ಕತ್ತರಿಸಿದ ಕೋಳಿಯ ರೆಕ್ಕೆಪುಕ್ಕಗಳು ಹಾಗೂ…

29 mins ago

ಓದುಗರ ಪತ್ರ: ಕನ್ನಡ ಭಾಷೆ ಕಲಿಕೆ ಕಡ್ಡಾಯವಾಗಲಿ

ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಯನ್ನು ಅಂಕದಿಂದ ಬಿಟ್ಟು ಗ್ರೇಡ್‌ಗೆ ಮಾತ್ರ ಮಾನ್ಯ ಮಾಡಿದೆ. ಇದರಿಂದ ವಿದ್ಯಾರ್ಥಿಗಳು ಯಾವ ಭಾಷೆಯನ್ನು…

31 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳಲ್ಲಿ ಮೊಬೈಲ್ ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರು ಕೆಲಸದ ವೇಳೆಯಲ್ಲಿ ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಸಾರ್ವಜನಿಕರು ತಮ್ಮ ಕೆಲಸಕ್ಕೆಂದು ಕಚೇರಿಗಳಿಗೆ ಹೋದರೆ…

2 hours ago