Andolana originals

ಓದುಗರ ಪತ್ರ: ಎಸ್‌ಎಸ್‌ಎಲ್‌ಸಿ ಗಣಿತ ವಿಷಯಕ್ಕೆ ಕೃಪಾಂಕ ನೀಡಿ

ಇತ್ತೀಚಿನ ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆಯಲ್ಲಿ ಸುಮಾರು ೩೭ ಅಂಕಗಳ ಪ್ರಶ್ನೆಗಳು ಪಠ್ಯಕ್ರಮಕ್ಕೆ ಹೊರತಾಗಿರುವುದು ಅಥವಾ ಅತೀವ ಕ್ಲಿಷ್ಟಕರವಾಗಿರುವುದು ಶಿಕ್ಷಣ ಇಲಾಖೆಯ ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತದೆ. ೧೬ ಅಂಕಗಳು ಪಠ್ಯದ ವ್ಯಾಪ್ತಿಯಲ್ಲೇ ಇರಲಿಲ್ಲ ಮತ್ತು ೨೧ ಅಂಕಗಳ ಅನ್ವಯಿಕ ಪ್ರಶ್ನೆಗಳು ಸಾಮಾನ್ಯ ವಿದ್ಯಾರ್ಥಿಗಳ ಪಾಲಿಗೆ ಮರೀಚಿಕೆಯಾಗಿದ್ದವು. ನಿಯಮದ ಪ್ರಕಾರ ಕಠಿಣ ಪ್ರಶ್ನೆಗಳು ಮಿತಿಯಲ್ಲಿರಬೇಕಿತ್ತು, ಆದರೆ ಇಲ್ಲಿ ಶೇ.೩೫ ಕ್ಕಿಂತ ಹೆಚ್ಚು ಕಠಿಣ ಪ್ರಶ್ನೆಗಳನ್ನು ನೀಡುವ ಮೂಲಕ ಮಂಡಳಿಯು ವಿದ್ಯಾರ್ಥಿಗಳ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸಿದೆ. ಶಿಕ್ಷಣ ಇಲಾಖೆಯು ತಕ್ಷಣ ಎಚ್ಚೆತ್ತುಕೊಂಡು, ಈ ಗೊಂದಲಗಳಿಗೆ ಪ್ರಾಯಶ್ಚಿತ್ತವಾಗಿ ಕನಿಷ್ಠ ೧೬ರಿಂದ ೨೦ ಕೃಪಾಂಕಗಳನ್ನು ಘೋಷಿಸಬೇಕು.

– ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

7 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

16 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

16 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

16 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago