Andolana originals

ಓದುಗರ ಪತ್ರ: ಎಸ್‌ಎಸ್‌ಎಲ್‌ಸಿ ಗಣಿತ ವಿಷಯಕ್ಕೆ ಕೃಪಾಂಕ ನೀಡಿ

ಇತ್ತೀಚಿನ ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆಯಲ್ಲಿ ಸುಮಾರು ೩೭ ಅಂಕಗಳ ಪ್ರಶ್ನೆಗಳು ಪಠ್ಯಕ್ರಮಕ್ಕೆ ಹೊರತಾಗಿರುವುದು ಅಥವಾ ಅತೀವ ಕ್ಲಿಷ್ಟಕರವಾಗಿರುವುದು ಶಿಕ್ಷಣ ಇಲಾಖೆಯ ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತದೆ. ೧೬ ಅಂಕಗಳು ಪಠ್ಯದ ವ್ಯಾಪ್ತಿಯಲ್ಲೇ ಇರಲಿಲ್ಲ ಮತ್ತು ೨೧ ಅಂಕಗಳ ಅನ್ವಯಿಕ ಪ್ರಶ್ನೆಗಳು ಸಾಮಾನ್ಯ ವಿದ್ಯಾರ್ಥಿಗಳ ಪಾಲಿಗೆ ಮರೀಚಿಕೆಯಾಗಿದ್ದವು. ನಿಯಮದ ಪ್ರಕಾರ ಕಠಿಣ ಪ್ರಶ್ನೆಗಳು ಮಿತಿಯಲ್ಲಿರಬೇಕಿತ್ತು, ಆದರೆ ಇಲ್ಲಿ ಶೇ.೩೫ ಕ್ಕಿಂತ ಹೆಚ್ಚು ಕಠಿಣ ಪ್ರಶ್ನೆಗಳನ್ನು ನೀಡುವ ಮೂಲಕ ಮಂಡಳಿಯು ವಿದ್ಯಾರ್ಥಿಗಳ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸಿದೆ. ಶಿಕ್ಷಣ ಇಲಾಖೆಯು ತಕ್ಷಣ ಎಚ್ಚೆತ್ತುಕೊಂಡು, ಈ ಗೊಂದಲಗಳಿಗೆ ಪ್ರಾಯಶ್ಚಿತ್ತವಾಗಿ ಕನಿಷ್ಠ ೧೬ರಿಂದ ೨೦ ಕೃಪಾಂಕಗಳನ್ನು ಘೋಷಿಸಬೇಕು.

– ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

10 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

23 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

23 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

23 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

23 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

23 hours ago