ಓದುಗರ ಪತ್ರ
ಮೈಸೂರಿನಿಂದ ಬೆಂಗಳೂರಿಗೆ ಪ್ರತಿನಿತ್ಯ ಬೆಳಿಗ್ಗೆ ೬.೪೫ಕ್ಕೆ ಚಾಮುಂಡಿ ಎಕ್ಸ್ಪ್ರೆಸ್ ರೈಲು ಸಂಚರಿಸುತ್ತದೆ. ಹಾಗೆಯೇ ಪ್ರತಿದಿನ ಬೆಳಿಗ್ಗೆ ೮.೪೦ಕ್ಕೆ ಮಾಲ್ಗುಡಿ ಎಕ್ಸ್ಪ್ರೆಸ್ ರೈಲು ಮೈಸೂರು ನಿಲ್ದಾಣದಿಂದ ಬೆಂಗಳೂರಿಗೆ ಹೊರಡುತ್ತದೆ. ಆದರೆ ಈ ರೈಲು ಸಮಯಕ್ಕೆ ಸರಿಯಾಗಿ ನಿಲ್ದಾಣಕ್ಕೆ ಬಾರದೇ ಇರುವುದರಿಂದ ಬೆಂಗಳೂರಿಗೆ ಕೆಲಸ ಕಾರ್ಯಗಳಿಗೆ ತೆರಳುವವರಿಗೆ ತೊಂದರೆಯಾಗುತ್ತಿದೆ.
ಆದ್ದರಿಂದ ಮೈಸೂರು ರೈಲ್ವೆ ವಿಭಾಗದ ಅಧಿಕಾರಿಗಳು ಹಾಗೂ ಸಂಸದರು ಪ್ರತಿದಿನ ಬೆಳಿಗ್ಗೆ ೭.೩೦ಕ್ಕೆ ಮೈಸೂರಿನಿಂದ ಬೆಂಗಳೂರಿಗೆ ರೈಲು ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…