Andolana originals

ಓದುಗರ ಪತ್ರ: ಹೊಸ ರೈಲು ಸಂಚಾರ ಆರಂಭಿಸಿ

ಮೈಸೂರಿನಿಂದ ಬೆಂಗಳೂರಿಗೆ ಪ್ರತಿನಿತ್ಯ ಬೆಳಿಗ್ಗೆ ೬.೪೫ಕ್ಕೆ ಚಾಮುಂಡಿ ಎಕ್ಸ್‌ಪ್ರೆಸ್ ರೈಲು ಸಂಚರಿಸುತ್ತದೆ. ಹಾಗೆಯೇ ಪ್ರತಿದಿನ ಬೆಳಿಗ್ಗೆ ೮.೪೦ಕ್ಕೆ ಮಾಲ್ಗುಡಿ ಎಕ್ಸ್‌ಪ್ರೆಸ್ ರೈಲು ಮೈಸೂರು ನಿಲ್ದಾಣದಿಂದ ಬೆಂಗಳೂರಿಗೆ ಹೊರಡುತ್ತದೆ. ಆದರೆ ಈ ರೈಲು ಸಮಯಕ್ಕೆ ಸರಿಯಾಗಿ ನಿಲ್ದಾಣಕ್ಕೆ ಬಾರದೇ ಇರುವುದರಿಂದ ಬೆಂಗಳೂರಿಗೆ ಕೆಲಸ ಕಾರ್ಯಗಳಿಗೆ ತೆರಳುವವರಿಗೆ ತೊಂದರೆಯಾಗುತ್ತಿದೆ.

ಆದ್ದರಿಂದ ಮೈಸೂರು ರೈಲ್ವೆ ವಿಭಾಗದ ಅಧಿಕಾರಿಗಳು ಹಾಗೂ ಸಂಸದರು ಪ್ರತಿದಿನ ಬೆಳಿಗ್ಗೆ ೭.೩೦ಕ್ಕೆ ಮೈಸೂರಿನಿಂದ ಬೆಂಗಳೂರಿಗೆ ರೈಲು ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಬೇಕಾಗಿದೆ.

-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

4 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

7 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

7 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

7 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

8 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

8 hours ago