ಓದುಗರ ಪತ್ರ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ-೨೦೨೫ರ ಅಂಗವಾಗಿ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಯುವ ಸಂಭ್ರಮವನ್ನು ವೀಕ್ಷಣೆ ಮಾಡುವ ಸಲುವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ.
ಭಾನುವಾರ ಸಂಜೆ ೬: ೩೦ರ ವೇಳೆಯಲ್ಲಿ ಬಯಲು ರಂಗಮಂದಿರದ ಗೇಟ್ನಲ್ಲಿ ಸಾರ್ವಜನಿಕ ಸ್ಥಳಾವಕಾಶ ಇಲ್ಲದಿದ್ದರಿಂದ ವಾಪಸ್ ತೆರಳುವಾಗ ಯಾರೋ ಒಬ್ಬರು ಮಾಡಿದ ತಪ್ಪಿಗೆ ಪೊಲೀಸರು ಏಕಾಏಕಿ ಮಹಿಳೆಯರೂ ಸೇರಿ ಅನೇಕ ಜನರಿಗೆ ಲಾಠಿ ಬೀಸಿದ್ದಾರೆ. ಮೈಸೂರು ನಗರ ಪೋಲೀಸ್ ಆಯುಕ್ತರು, ಕಾರ್ಯಕ್ರಮ ವೀಕ್ಷಣೆ ಮಾಡಲು ಸ್ಥಳಾವಕಾಶ ಇಲ್ಲದಿದ್ದರೆ ದಯವಿಟ್ಟು ಮೈಸೂರು ವಿಶ್ವವಿದ್ಯಾನಿಲಯದ ಮೂರು ಮುಖ್ಯದ್ವಾರಗಳ ಬಳಿಯಿಂದಲೇ ಸಾರ್ವಜನಿಕರನ್ನು ವಾಪಸ್ ಕಳುಹಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಏಕಾಏಕಿ ಲಾಠಿ ಬೀಸದಂತೆ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಬೇಕು.
– ಕೆ.ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…