ಓದುಗರ ಪತ್ರ
ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು ಮುಂಜಾನೆ 7.00 ಗಂಟೆ ಸುಮಾರಿಗೆ ಹಾಲು ತರಲು ಹೋಗಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ಖದೀಮರು ಅವರ ಕೊರಳಿನಲ್ಲಿದ್ದ 50 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾರೆ. ಇವರ ಮನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸದಿಂದ ಕೇವಲ 200 ಮೀಟರ್ ದೂರದಲ್ಲಿದ್ದು, ಇಲ್ಲಿಯೇ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದಾದರೆ ಉಳಿದ ಭಾಗಗಳಲ್ಲಿ ಮಹಿಳೆಯರು ಓಡಾಡುವುದಾದರೂ ಹೇಗೆ? ಪೊಲೀಸ್ ಇಲಾಖೆಯು ಈ ಬಗ್ಗೆ ತುರ್ತಾಗಿ ಕ್ರಮಕೈಗೊಂಡು ಸರಗಳ್ಳರ ಎಡೆಮುರಿಕಟ್ಟಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್ಮಂಗಲ…
ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…