ಓದುಗರ ಪತ್ರ
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ ಕಾರು ಮಾಲೀಕರು ಹೇಳದೇ-ಕೇಳದೇ ಮನೆಗಳ ಗೇಟಿನ ಮುಂದೆ ಕಾರುಗಳನ್ನು ನಿಲ್ಲಿಸುವುದರಿಂದ ನಿವಾಸಿಗಳು ಸಾಕಷ್ಟು ತೊಂದರೆ ಅನುಭವಿಸಬೇಕಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ ಒಂದು ರೀತಿಯ ದರ್ಪವನ್ನೇ ತೋರಿಸುತ್ತಾರೆ.
ಎರಡು ದಿನಗಳ ಹಿಂದೆ ಕಾರೊಂದನ್ನು ಗೇಟಿನ ಮುಂದೆ ನಿಲ್ಲಿಸಲಾಗಿತ್ತು. ಕಾರಣ ಕೇಳಿದರೆ ಇದು ಸರ್ಕಾರಿ ಜಗ, ಎಲ್ಲಿ ಬೇಕಾದ್ರೂ ನಿಲ್ಲಿಸುತ್ತೇವೆ, ಕೇಳುವುದಕ್ಕೆ ನೀವ್ಯಾರು ಎಂದು ಜಗಳಕ್ಕಿಳಿದರು. ಇದು ಸಣ್ಣ ವಿಷಯವಾದರೂ ಎಷ್ಟೋ ಸಂದರ್ಭದಲ್ಲಿ ಸಣ್ಣದೇ ಪ್ರಮಾದವಾಗಿರುವ ಉದಾಹರಣೆಗಳನ್ನು ನೋಡಿದ್ದೇವೆ. ಸಂಚಾರ ಪೊಲೀಸರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ.
– ಎ.ಆರ್. ಸತ್ಯನಾರಾಯಣಮೂರ್ತಿ, ಮೈಸೂರು
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…
ನವೀನ್ ಡಿಸೋಜ ಮುಂಗಾರು ಆರಂಭದಲ್ಲಿ ವಾಡಿಕೆ ಮಳೆಯಾಗದೆ ಆಯೋಜನೆಗೆ ಹಿಂದೇಟು; ಹಲವೆಡೆ ಕ್ರೀಡಾಕೂಟ ಮುಂದೂಡಿಕೆ ಮಡಿಕೇರಿ: ಪ್ರತಿವರ್ಷ ಮಳೆಗಾಲದಲ್ಲಿ ಕೊಡಗು…