Andolana originals

ಓದುಗರ ಪತ್ರ: ಸಮೀಕ್ಷೆ: ತಿದ್ದುಪಡಿ, ಮಾಹಿತಿ ಸೇರಿಸಲು ಅವಕಾಶ ಕಲ್ಪಿಸಿ

ಸರ್ಕಾರವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯನ್ನು ಜಾತಿಗಳನ್ನು ಗುರ್ತಿಸುವುದರ ಮೂಲಕವೇ ನಡೆಸುತ್ತಿದೆ. ಈ ಸಮೀಕ್ಷೆಗೆ ಪ್ರಮುಖವಾಗಿ ಪಡಿತರ ಚೀಟಿಯನ್ನೇ ಮೂಲ ಆಧಾರವಾಗಿ ಬಳಸಲಾಗುತ್ತಿದೆ. ಆದರೆ ಎಪಿಎಲ್ ಕಾರ್ಡ್ ಹೊಂದಿರುವ ಬಹಳಷ್ಟು ಮಂದಿಯ ಕಾರ್ಡ್‌ಗಳು ಯಾವುದೇ ಪಡಿತರ ಪಡೆಯದಿರುವ ಕಾರಣದಿಂದ ನಿಷ್ಕ್ರಿಯವಾಗಿವೆ.

ನಿಷ್ಕ್ರಿಯವಾಗಿರುವ ಕಾರ್ಡ್ ಗಳ ಸಂಖ್ಯೆಯನ್ನು ದಾಖಲು ಮಾಡಿದಾಗ ಅಲ್ಲಿ ಕುಟುಂಬದ ಎಲ್ಲಾ ಸದಸ್ಯರ ಮಾಹಿತಿ ದೊರಕದೆ ಕೇವಲ ಕುಟುಂಬದ ಯಜಮಾನರ ಮಾಹಿತಿ ಅಷ್ಟೇ ದಾಖಲಾಗುತ್ತದೆ. ಇನ್ನುಳಿದ ಸದಸ್ಯರ ಮಾಹಿತಿಯನ್ನು ದಾಖಲಿಸಲು ಆಪ್‌ನಲ್ಲಿ ಸಮೀಕ್ಷೆದಾರರಿಗೆ ಅವಕಾಶವಿಲ್ಲದ ಕಾರಣ ಸದಸ್ಯರ ಮಾಹಿತಿ ಬಿಟ್ಟು ಹೋಗುತ್ತಿದೆ. ಆದ್ದರಿಂದ ಹಿಂದುಳಿದ ವರ್ಗಗಳ ಆಯೋಗವು ಇಂತಹ ಸಂದರ್ಭದಲ್ಲಿ ಉಳಿದ ಸದಸ್ಯರ ಮಾಹಿತಿಯನ್ನು ದಾಖಲಿಸಲು ಸಮೀಕ್ಷೆ ನಡೆಸುವವರಿಗೆ ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಸಮೀಕ್ಷೆಯ ಉದ್ದೇಶವೇ ವಿಫಲವಾಗುತ್ತದೆ.

-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

10 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

10 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

10 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

13 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

13 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

13 hours ago