Andolana originals

ಓದುಗರ ಪತ್ರ: ಅನಧಿಕೃತ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಿ

ಮೈಸೂರು ನಗರದ ಹೊರವಲಯಗಳಲ್ಲಿ ಹಾಗೂ ಕೆಲವೊಮ್ಮೆ ಮಧ್ಯಭಾಗದಲ್ಲಿ ಅನಧಿಕೃತವಾಗಿ ವೈದ್ಯ ಜೋಪಡಿಗಳು ತಲೆ ಎತ್ತುತ್ತಿವೆ. ಈ ನಾಟಿ ವೈದ್ಯರು ಆರೋಗ್ಯ ಇಲಾಖೆಯ ಪರವಾನಗಿಯನ್ನೂ ಪಡೆದಿರುವುದಿಲ್ಲ. ಅಲ್ಲಿ ಎಲ್ಲ ರೋಗಗಳಿಗೂ ಮದ್ದನ್ನು ನೀಡಲಾಗುವುದು ಎಂದು ಜಾಹೀರಾತು ಫಲಕಗಳನ್ನು ಪ್ರದರ್ಶನ ಮಾಡುತ್ತಾರೆ.

ಸಾರ್ವಜನಿಕರು ಕುತೂಹಲ ಭರಿತರಾಗಿ ಆ ಜೋಪಡಿಗೆ ಭೇಟಿ ನೀಡಿದರೆ ನಿಮಗೆ ಆ ಕಾಯಿಲೆ ಇದೆ ಈ ಕಾಯಿಲೆ ಇದೆ ಎಂದು ಹೇಳಿ ಅದರ ಉಪಶಮನಕ್ಕಾಗಿ ನಾವು ಈ ಗಿಡಮೂಲಿಕೆಯ ಔಷಧಿಯನ್ನು ನಿಮಗೆ ಕೊಡುತ್ತೇವೆ, ತಕ್ಷಣದಲ್ಲಿ ಪರಿಹಾರವಾಗುವುದೆಂದು ನಂಬಿಸುತ್ತಾರೆ. ಕೆಲವೊಮ್ಮೆ  ಅಡ್ಡ ಪರಿಣಾಮ ಉಂಟಾದರೆ ಸ್ಥಳಾಂತರ ಮಾಡುವ ಇವರನ್ನು ಹುಡುಕಲು ಸಾಧ್ಯವಾಗುವುದಿಲ್ಲ.

ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿಗಳು ಇತ್ತ ಗಮನ ಹರಿಸಿ ಅನಽಕೃತವಾಗಿ ಚಿಕಿತ್ಸೆ ನೀಡುತ್ತಿರುವ ಇಂಥ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು.

-ಎ.ಎಸ್.ಗೋವಿಂದೇಗೌಡ, ಅರೇನಹಳ್ಳಿ, ಪಿರಿಯಾಪಟ್ಟಣ ತಾ.

ಆಂದೋಲನ ಡೆಸ್ಕ್

Recent Posts

ಎಲ್ಲೆಂದರಲ್ಲಿ ಕಸ ಎಸೆಯಲು ವಿದ್ಯೆ ಕಲಿಯಬೇಕೆ?!

ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು)  ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು ಮೈಸೂರು ತನ್ನದೇ ಆದ ಸುಂದರವಾದ…

1 min ago

ಓದುಗರ ಪತ್ರ: ಖಾಸಗಿ ಶಾಲೆಗಳ ಹೆಚ್ಚುವರಿ ಶುಲ್ಕ ವಸೂಲಿಗೆ ಕಡಿವಾಣ ಹಾಕಿ

ನೆರೆಯ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ರವರು, ರಾಜ್ಯದ ಎಲ್ಲ ಖಾಸಗಿ ಶಾಲೆಗಳ ಪ್ರವೇಶಕ್ಕಾಗಿ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಶಾಲೆಯ…

7 mins ago

ಓದುಗರ ಪತ್ರ: ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ಪ್ರಯಾಣಿಕರಿಗೆ ತೊಂದರೆಯಾಗಿದೆ. ಶನಿವಾರ, ಭಾನುವಾರಗಳಂದು ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ…

9 mins ago

ವಿದ್ಯುತ್ ಅವಘಡ ತಪ್ಪಿಸಲು ಸುರಕ್ಷತಾ ನಿಯಮ ಪಾಲಿಸಿ

ನವೀನ್ ಡಿಸೋಜ ವಿದ್ಯುತ್ ತಂತಿ ತಗುಲಿ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಬೆನ್ನಲ್ಲೇ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾದ ಇಲಾಖೆ …

12 mins ago

ಮಾರುಕಟ್ಟೆಗೆ ಲಗ್ಗೆಯಿಟ್ಟ ಕಡು ನೀಲಿ ಸುಂದರಿ!

ದಿನೇಶ್‌ಕುಮಾರ್ ಎಚ್.ಎಸ್. ಮಧುಮೇಹಿಗಳಿಗೆ ಬಲು ಪ್ರೀತಿ; ಕೆಜಿ ನೇರಳೆ ಹಣ್ಣು ೨೦೦ ರೂ.ನಿಂದ ೨೫೦ ರೂ.ವರೆಗೆ ಮಾರಾಟ ಮೈಸೂರು: ಅಪಾರ…

18 mins ago