Andolana originals

ಓದುಗರ ಪತ್ರ: ಅನಧಿಕೃತ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಿ

ಮೈಸೂರು ನಗರದ ಹೊರವಲಯಗಳಲ್ಲಿ ಹಾಗೂ ಕೆಲವೊಮ್ಮೆ ಮಧ್ಯಭಾಗದಲ್ಲಿ ಅನಧಿಕೃತವಾಗಿ ವೈದ್ಯ ಜೋಪಡಿಗಳು ತಲೆ ಎತ್ತುತ್ತಿವೆ. ಈ ನಾಟಿ ವೈದ್ಯರು ಆರೋಗ್ಯ ಇಲಾಖೆಯ ಪರವಾನಗಿಯನ್ನೂ ಪಡೆದಿರುವುದಿಲ್ಲ. ಅಲ್ಲಿ ಎಲ್ಲ ರೋಗಗಳಿಗೂ ಮದ್ದನ್ನು ನೀಡಲಾಗುವುದು ಎಂದು ಜಾಹೀರಾತು ಫಲಕಗಳನ್ನು ಪ್ರದರ್ಶನ ಮಾಡುತ್ತಾರೆ.

ಸಾರ್ವಜನಿಕರು ಕುತೂಹಲ ಭರಿತರಾಗಿ ಆ ಜೋಪಡಿಗೆ ಭೇಟಿ ನೀಡಿದರೆ ನಿಮಗೆ ಆ ಕಾಯಿಲೆ ಇದೆ ಈ ಕಾಯಿಲೆ ಇದೆ ಎಂದು ಹೇಳಿ ಅದರ ಉಪಶಮನಕ್ಕಾಗಿ ನಾವು ಈ ಗಿಡಮೂಲಿಕೆಯ ಔಷಧಿಯನ್ನು ನಿಮಗೆ ಕೊಡುತ್ತೇವೆ, ತಕ್ಷಣದಲ್ಲಿ ಪರಿಹಾರವಾಗುವುದೆಂದು ನಂಬಿಸುತ್ತಾರೆ. ಕೆಲವೊಮ್ಮೆ  ಅಡ್ಡ ಪರಿಣಾಮ ಉಂಟಾದರೆ ಸ್ಥಳಾಂತರ ಮಾಡುವ ಇವರನ್ನು ಹುಡುಕಲು ಸಾಧ್ಯವಾಗುವುದಿಲ್ಲ.

ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿಗಳು ಇತ್ತ ಗಮನ ಹರಿಸಿ ಅನಽಕೃತವಾಗಿ ಚಿಕಿತ್ಸೆ ನೀಡುತ್ತಿರುವ ಇಂಥ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು.

-ಎ.ಎಸ್.ಗೋವಿಂದೇಗೌಡ, ಅರೇನಹಳ್ಳಿ, ಪಿರಿಯಾಪಟ್ಟಣ ತಾ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

5 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

6 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

6 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

6 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

6 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

6 hours ago