ಓದುಗರ ಪತ್ರ
ಮೈಸೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ನಗರದ ಪ್ರಮುಖ ರಸ್ತೆಗಳಾಗಿರುವ ಸಯ್ಯಾಜಿರಾವ್ ರಸ್ತೆ, ಕುವೆಂಪುನಗರದ ನೃಪತುಂಗ ರಸ್ತೆ, ಕಾಳಿದಾಸ ರಸ್ತೆ, ಜೆ.ಪಿ.ನಗರದ ಅಕ್ಕಮಹಾದೇವಿ ರಸ್ತೆ, ಮಹಾತ್ಮ ಗಾಂಧಿ ವೃತ್ತ, ಅಶೋಕ ರಸ್ತೆಯೂ ಸೇರಿದಂತೆ ಇನ್ನಿತರ ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸು ವುದರಿಂದ ಟ್ರಾಫಿಕ್ ಜಾಮ್ ಆಗಿ ಅಪಘಾತ ಗಳು ಸಂಭವಿಸುತ್ತಿವೆ.
ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮೈಸೂರು ನಗರದ ಪ್ರಮುಖ ರಸ್ತೆಗಳ ಎರಡೂ ಬದಿಗಳಲ್ಲಿ ವಾಹನಗಳ ನಿಲುಗಡೆ ಗಾಗಿ ಬಿಳಿ ಬಣ್ಣ ಬಳಿಯಲಾಗಿದೆ. ಉಳಿದಿರುವ ರಸ್ತೆಗಳಿಗೂ ಕೂಡ ಮೈಸೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಸಂಚಾರ ಪೊಲೀಸರು ಬಿಳಿಬಣ್ಣ ಬಳಿಯ ಕ್ರಮ ವಹಿಸಿದರೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುತ್ತದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…