Andolana originals

ಓದುಗರ ಪತ್ರ: ರಸ್ತೆ ಗುಂಡಿ ಮುಚ್ಚಲು ಕ್ರಮ ವಹಿಸಿ

ದಸರಾ ಮಹೋತ್ಸವದ ನಿಮಿತ್ತ ಮೈಸೂರಿನ ಕೆಲ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳಿಗೆ ತೇಪೆ ಹಾಕಲಾಗಿತ್ತು. ತೇಪೆ ಹಾಕಿದ್ದ ರಸ್ತೆಗಳಲ್ಲಿ ಈಗ ಪುನಃ ರಸ್ತೆಗಳು ಗುಂಡಿ ಬಿದ್ದಿವೆ.

ನಗರದ ಯಾದವಗಿರಿ ಜಾವಾ ರೈಲ್ವೆ ಕೆಳಸೇತುವೆ ಸೇರಿದಂತೆ ಇನ್ನಿತರ ಕೆಲವು ರಸ್ತೆಗಳು ಕೂಡ ಗುಂಡಿಮಯವಾಗಿವೆ. ಸಂಬಂಧಪಟ್ಟವರು ಇನ್ನು ಮುಂದಾದರೂ ಗುಂಡಿ ಬಿದ್ದ ರಸ್ತೆಗಳಿಗೆ ತೇಪೆ ಹಾಕುವ ಬದಲು ರಸ್ತೆಗಳಿಗೆ ಒಂದು ಲೇಯರ್ ಡಾಂಬರೀಕರಣ ಮಾಡಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.

-ವಿಜಯ್ ಹೆಮ್ಮಿಗೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

35 mins ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

40 mins ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

45 mins ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

3 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

6 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

7 hours ago