ಓದುಗರ ಪತ್ರ
ದಸರಾ ಮಹೋತ್ಸವದ ನಿಮಿತ್ತ ಮೈಸೂರಿನ ಕೆಲ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳಿಗೆ ತೇಪೆ ಹಾಕಲಾಗಿತ್ತು. ತೇಪೆ ಹಾಕಿದ್ದ ರಸ್ತೆಗಳಲ್ಲಿ ಈಗ ಪುನಃ ರಸ್ತೆಗಳು ಗುಂಡಿ ಬಿದ್ದಿವೆ.
ನಗರದ ಯಾದವಗಿರಿ ಜಾವಾ ರೈಲ್ವೆ ಕೆಳಸೇತುವೆ ಸೇರಿದಂತೆ ಇನ್ನಿತರ ಕೆಲವು ರಸ್ತೆಗಳು ಕೂಡ ಗುಂಡಿಮಯವಾಗಿವೆ. ಸಂಬಂಧಪಟ್ಟವರು ಇನ್ನು ಮುಂದಾದರೂ ಗುಂಡಿ ಬಿದ್ದ ರಸ್ತೆಗಳಿಗೆ ತೇಪೆ ಹಾಕುವ ಬದಲು ರಸ್ತೆಗಳಿಗೆ ಒಂದು ಲೇಯರ್ ಡಾಂಬರೀಕರಣ ಮಾಡಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
-ವಿಜಯ್ ಹೆಮ್ಮಿಗೆ, ಮೈಸೂರು
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…