ಓದುಗರ ಪತ್ರ
ಬೆಂಗಳೂರು ದೂರದರ್ಶನ ಕೇಂದ್ರದ ‘ಚಂದನ’ ವಾಹಿನಿಯಲ್ಲಿ ರಾತ್ರಿ ೯.೩೦ಕ್ಕೆ, ೨೩ ವರ್ಷಗಳಿಂದ ಪ್ರಸಾರವಾಗುತ್ತಿರುವ ಡಾ. ನಾ.ಸೋಮೇಶ್ವರ ಅವರು ನಡೆಸಿಕೊಡುವ ‘ ಥಟ್ ಅಂತ ಹೇಳಿ’ ಕಾರ್ಯಕ್ರಮ ಅ. ೧೩ ನೇ ತಾರೀಖಿಗೆ ೫ ಸಾವಿರ ಸಂಚಿಕೆಗಳನ್ನು ಪೂರ್ಣಗೊಳಿಸಿ ಗಿನ್ನಿಸ್ ವಿಶ್ವ ದಾಖಲೆ ಮಾಡುತ್ತಿದೆ.
ಈ ಕಾರ್ಯಕ್ರಮದ ೧೦೦ನೇ ಸಂಚಿಕೆಯಲ್ಲಿ ಡಾ.ಸುಧಾ ಮೂರ್ತಿ ಅವರು ಭಾಗವಹಿಸಿದ್ದರು. ಈ ಕಾರ್ಯಕ್ರಮ ೨೦೧೨ರಲ್ಲಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ನಲ್ಲೂ ದಾಖಲಾಗಿದೆ. ಇದುವರೆಗೆ ೨೫ ಸಾವಿರಕ್ಕೂ ಹೆಚ್ಚು ಸಾರ್ವಜನಿಕರು ಈ ಕಾರ್ಯಕ್ರಮದ ನೇರ ಪ್ರಸಾರದಲ್ಲಿ ಭಾಗವಹಿ ಸಿದ್ದಾರೆ. ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ಪ್ರಸಾರವಾಗಲಿ, ಸಾರ್ವಜನಿಕರಿಗೆ ದೂರದರ್ಶನ ಮತ್ತಷ್ಟು ಹತ್ತಿರವಾಗಲಿ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…