ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ ಎಲ್ಲ ವಯೋಮಾನದವರೂ ಕಣ್ತುಂಬಿಕೊಳ್ಳಲು ಸಾಧ್ಯವಾಯಿತುಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ ಎಲ್ಲ ವಯೋಮಾನದವರೂ ಕಣ್ತುಂಬಿಕೊಳ್ಳಲು ಸಾಧ್ಯವಾಯಿತು. ಯುವದಸರಾ, ಫಲಪುಷ್ಪ ಪ್ರದರ್ಶನ, ಆಹಾರ ಮೇಳ, ಮಹಿಳಾ ದಸರಾ, ರಂಗೋಲಿ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಆಯೋಜನೆಯಲ್ಲಿ ಜಿಲ್ಲಾಡಳಿತ ಶಿಸ್ತು ಕಾಪಾಡಿಕೊಳ್ಳುವ ಜತೆಗೆ ೭೦೦ಕ್ಕೂ ಅಧಿಕ ಸ್ಥಳೀಯ ಕಲಾವಿದರಿಗೆ ಈ ಬಾರಿ ಅವಕಾಶ ನೀಡಿದ್ದು ವಿಶೇಷವೆನಿಸಿತು. ಜಿಲ್ಲೆಯ ಪ್ರಮುಖ ಬೀದಿಗಳಲ್ಲಿ ಅಳವಡಿಸಿದ್ದ ವರ್ಣರಂಜಿತ ದೀಪಾಲಂಕಾರ ಗಮನ ಸೆಳೆಯಿತು. ಕಾರ್ಯಕ್ರಮಗಳ ಯಶಸ್ವಿಗಾಗಿ ಶ್ರಮಿಸಿದ ಮಹಿಳಾ ಅಧಿಕಾರಿಗಳಾದ ಜಿಲ್ಲಾಧಿಕಾರಿ ಸಿ. ಟಿ ಶಿಲ್ಪಾ ನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ. ಟಿ. ಕವಿತಾ, ಮುಖ್ಯ ಕಾರ್ಯನಿರ್ವಹಣಾಽಕಾರಿ ಮೋನಾ ರೋತ್, ಅಪಾರ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿ. ಪಂ. ಉಪಕಾರ್ಯದರ್ಶಿ ಲಕ್ಷಿ ಅವರಿಗೆ ಅಭಿನಂದನೆಗಳು. -ಅನುಷಾ ಗಂಗಾಧರ್, ಚಾಮರಾಜನಗರ ತಾ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…