ಓದುಗರ ಪತ್ರ
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ ದಸರಾ, ಫಲಪುಷ್ಪ ಪ್ರದರ್ಶನ, ವಸ್ತು ಪ್ರದರ್ಶನ, ಆಹಾರ ಮೇಳಗಳು ಸೇರಿದಂತೆ ಜಿಲ್ಲೆಯ ಪ್ರವಾಸಿ ತಾಣಗಳೂ ಜನರಿಂದ ತುಂಬಿಹೋಗಿದ್ದವು.
ದಸರಾ ನೋಡಲು ಬಂದಿದ್ದ ಪ್ರವಾಸಿಗರಿಗೆ ಪೊಲೀಸ್ ಇಲಾಖೆಯು ಸೂಕ್ತ ಭದ್ರತೆ ನೀಡುವ ಜತೆಗೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಿ ದಸರಾ ಮಹೋತ್ಸವ ಯಶಸ್ವಿಯಾಗಲು ಶ್ರಮಿಸಿದ್ದಾರೆ, ಮಳೆ, ಗಾಳಿ, ಬಿಸಿಲು, ಹಗಲು-ರಾತ್ರಿ ಎನ್ನದೆ ಕಾರ್ಯನಿರ್ವಹಿಸಿದ ಪೊಲೀಸ್ ಸಿಬ್ಬಂದಿಗೆ ನಾಡಿನ ಜನತೆಯ ಪರವಾಗಿ ತುಂಬು ಹೃದಯದ ಧನ್ಯವಾದಗಳು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು,
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…