Andolana originals

ಓದುಗರ ಪತ್ರ: ಆಡಳಿತ ವ್ಯವಸ್ಥೆ ಸುಧಾರಣೆಯಾಗಬೇಕಿದೆ

ವಾರದ 5 ದಿನಗಳಲ್ಲಿ ದಿನಕ್ಕೆ 14 ಗಂಟೆ ಕೆಲಸ ಮಾಡಿ ಎಂದು ಇನ್ಫೋಸಿಸ್‌ನ ಎನ್.ಆರ್.ನಾರಾಯಣ ಮೂರ್ತಿಯವರು ಕರೆ ನೀಡಿದ್ದರು. ಈಗ ಎಲ್ ಅಂಡ್ ಟಿ ಕಂಪೆನಿಯ ಮುಖ್ಯಸ್ಥ ಎಸ್‌.ಎನ್‌. ಸುಬ್ರಮಣ್ಯನ್, ವಾರದಲ್ಲಿ 90 ಗಂಟೆಗಳು ಕೆಲಸ ಮಾಡಿ ಎಂದು ಕರೆ ಕೊಟ್ಟಿದ್ದಾರೆ.

ಖಾಸಗಿ ಐಟಿ, ಬಿಟಿ ಕಂಪನಿಗಳಲ್ಲಿ ವಾರದಲ್ಲಿ 40 ಗಂಟೆಗಳು ಕೆಲಸ ಮಾಡಿ ಬಹಳಷ್ಟು ಮಂದಿ ಜೇಬು ತುಂಬಿಸಿಕೊಂಡು ಉಳಿದ ಎರಡು ದಿನಗಳನ್ನು ಮೋಜಿನಲ್ಲಿ ಕಳೆಯುತ್ತಾರೆ. ಇನ್ನೊಂದು ಕಡೆ ಬಹುತೇಕ ಸರ್ಕಾರಿ ಉದ್ಯೋಗಿಗಳು, ಈಗ ಸಾಕಷ್ಟು ತೃಪ್ತಿದಾಯಕ ವೇತನ ಪಡೆದರೂ ವಾರದಲ್ಲಿ 6 ದಿನಗಳು ಕೆಲಸ ಮಾಡಿದರೂ ಲಂಚ ಕೊಡದೆ ಯಾವ ಫೈಲ್ ಕೂಡ ಮುಂದೆ ಹೋಗುವುದಿಲ್ಲ. ಇಂದಿಗೂ ಬಹಳಷ್ಟು ಕಚೇರಿಗಳಲ್ಲಿ ಸಮಯಕ್ಕೆ ಸರಿಯಾಗಿ ಹಾಜರಾಗಿ, ಹಾಜರಾತಿ ಹಾಕುವ ವ್ಯವಸ್ಥೆಯೇ ಕಡ್ಡಾಯವಾಗಿಲ್ಲ. ಯಾವ ಕೆಲಸದ ನಿಮಿತ್ತ ಕಚೇರಿಗೆ ಹೋದರೂ ನಾಳೆ ಬಾ ಎನ್ನುವುದು ಅವರ ಸಿದ್ಧ ಉತ್ತರವಾಗಿರುತ್ತದೆ. ಕಚೇರಿ ತೆರೆದಿರುತ್ತದೆ, ಆದರೆ ನೌಕರ ಇರುವುದಿಲ್ಲ. ಹಾಗಾಗಿ ಆಡಳಿತದ ವ್ಯವಸ್ಥೆ ಸುಧಾರಣೆಯಾಗದ ಹೊರತು 100 ಗಂಟೆ ಕೆಲಸ ಮಾಡಿದರೂ ಪ್ರಯೋಜನ ಆಗುವುದಿಲ್ಲ.

-ಮುಳ್ಳೂರು ಪ್ರಕಾಶ್, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

3 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

3 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

4 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

4 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

5 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

5 hours ago