ಓದುಗರ ಪತ್ರ
ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ನಿರ್ಧಾರವಾಗಿದೆ. ಈಗಾಗಲೇ ಟೆಲಿಕಾಂ ಸೇವೆಗಳ ಮೇಲೆ ಶೇ. ೧೮ರಷ್ಟು ಜಿಎಸ್ಟಿ ವಿಧಿಸಲಾಗುತ್ತಿದೆ. ಇದರ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುವುದು ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ.
ಭಾರತದಲ್ಲಿ ತಿಂಗಳಿಗೆ ಒಬ್ಬ ಸರಾಸರಿ ಬಳಕೆದಾರ ಸುಮಾರು ೨೦ ಜಿಬಿ ಡೇಟಾ ಬಳಸುತ್ತಾನೆ. ಈ ಹೊಸ ತೆರಿಗೆ ಜರಿಯಾದರೆ ಪ್ರತಿ ಕುಟುಂಬದ ಮಾಸಿಕ ವೆಚ್ಚ ಗಣನೀಯವಾಗಿ ಏರಲಿದೆ. ಸರ್ಕಾರಕ್ಕೆ ವಾರ್ಷಿಕ ೨೨,೯೦೦ ಕೋಟಿ ರೂ. ಆದಾಯ ಬರಬಹುದು, ಆದರೆ ಇದು ಡಿಜಿಟಲ್ ಶಿಕ್ಷಣ ಪಡೆಯುವ ವಿದಾರ್ಥಿಗಳು ಮತ್ತು ಸಣ್ಣ ವಾಪಾರಿಗಳ ಮೇಲೆ ಬೀರಲಿರುವ ದುಷರಿಣ್ಪಾಮ ಅಗಾಧವಾದುದು. ಜಗತ್ತಿನ ಅತಿ ಕಡಿಮೆ ದರದ ಡೇಟಾ ಹೊಂದಿರುವ ನಮ್ಮ ದೇಶದಲ್ಲಿ ಇಂತಹ ನಿರ್ಧಾರಗಳು ಡಿಜಿಟಲ್ ಒಳಗೊಳ್ಳುವಿಕೆಗೆ ಅಡ್ಡಿಯಾಗಬಹುದು. ಸರ್ಕಾರವು ಕೇವಲ ಆದಾಯದ ಕಡೆಗೆ ಗಮನ ಹರಿಸದೆ ಬಡ ಮತ್ತು ಮಧಮ ವರ್ಗದ ಜನರ ಹಿತದೃಷ್ಟಿಯಿಂದ ಈ ಪ್ರಸ್ತಾವನೆಯನ್ನು ಕೈಬಿಡಬೇಕು.
ಡಾ.ಎಚ್.ಕೆ. ವಿಜಯಕುಮಾರ ಮೈಸೂರು
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…