Andolana originals

ಓದುಗರ ಪತ್ರ: ಡೇಟಾ ತೆರಿಗೆ ಎಂಬ ಹೊರೆ

ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ  ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ನಿರ್ಧಾರವಾಗಿದೆ. ಈಗಾಗಲೇ ಟೆಲಿಕಾಂ ಸೇವೆಗಳ ಮೇಲೆ ಶೇ. ೧೮ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ. ಇದರ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುವುದು ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ.

ಭಾರತದಲ್ಲಿ ತಿಂಗಳಿಗೆ ಒಬ್ಬ ಸರಾಸರಿ ಬಳಕೆದಾರ ಸುಮಾರು ೨೦ ಜಿಬಿ ಡೇಟಾ ಬಳಸುತ್ತಾನೆ. ಈ ಹೊಸ ತೆರಿಗೆ ಜರಿಯಾದರೆ ಪ್ರತಿ ಕುಟುಂಬದ ಮಾಸಿಕ ವೆಚ್ಚ ಗಣನೀಯವಾಗಿ ಏರಲಿದೆ. ಸರ್ಕಾರಕ್ಕೆ ವಾರ್ಷಿಕ ೨೨,೯೦೦ ಕೋಟಿ ರೂ. ಆದಾಯ ಬರಬಹುದು, ಆದರೆ ಇದು ಡಿಜಿಟಲ್ ಶಿಕ್ಷಣ ಪಡೆಯುವ ವಿದಾರ್ಥಿಗಳು ಮತ್ತು ಸಣ್ಣ ವಾಪಾರಿಗಳ ಮೇಲೆ ಬೀರಲಿರುವ ದುಷರಿಣ್ಪಾಮ  ಅಗಾಧವಾದುದು. ಜಗತ್ತಿನ ಅತಿ ಕಡಿಮೆ ದರದ ಡೇಟಾ ಹೊಂದಿರುವ ನಮ್ಮ ದೇಶದಲ್ಲಿ ಇಂತಹ ನಿರ್ಧಾರಗಳು ಡಿಜಿಟಲ್ ಒಳಗೊಳ್ಳುವಿಕೆಗೆ ಅಡ್ಡಿಯಾಗಬಹುದು. ಸರ್ಕಾರವು ಕೇವಲ ಆದಾಯದ ಕಡೆಗೆ ಗಮನ ಹರಿಸದೆ ಬಡ ಮತ್ತು ಮಧಮ ವರ್ಗದ ಜನರ ಹಿತದೃಷ್ಟಿಯಿಂದ ಈ ಪ್ರಸ್ತಾವನೆಯನ್ನು ಕೈಬಿಡಬೇಕು.

ಡಾ.ಎಚ್.ಕೆ. ವಿಜಯಕುಮಾರ  ಮೈಸೂರು

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

7 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

8 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

9 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

9 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

9 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

9 hours ago