ಓದುಗರ ಪತ್ರ
ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ ಮಾದರಿಗಳನ್ನು ಪರೀಕ್ಷಿಸಿದಾಗ ೩೦೦ ಔಷಧಗಳು ನಕಲಿ ಅಥವಾ ಕಳಪೆ ಆಗಿರುವ ಸತ್ಯ ಹೊರಬಿದ್ದಿದೆ. ನಕಲಿ ಆಂಟಿಬಯೋಟಿಕ್ಸ್, ಪ್ಯಾರಾಸಿಟಮಾಲ್ ಮತ್ತು ಸಿರಪ್ಗಳು ಮಾರು ಕಟ್ಟೆಯಲ್ಲಿ ಮುಕ್ತವಾಗಿ ಮಾರಾಟವಾಗುತ್ತಿರುವುದು ಆತಂಕ ಮೂಡಿಸುತ್ತದೆ.
ಔಷಧ ನಿಯಂತ್ರಣ ಮಂಡಳಿ ಹಾಗೂ ಸರ್ಕಾರವು ಕೇವಲ ದಂಡ ವಿಧಿಸಿ ಸುಮ್ಮನಾಗದೆ ಈ ಮಾಫಿಯಾದ ಹಿಂದೆ ಇರುವ ಅಪರಾಧಿಗಳಿಗೆ ಕಠಿಣಾತಿ ಕಠಿಣ ಶಿಕ್ಷೆ ವಿಽಸಬೇಕು. ಈ ನಕಲಿ ಔಷಧ ಜಲವನ್ನು ಬೇರುಸಹಿತ ಕಿತ್ತೊಗೆಯಲು ಕಾನೂನು ಕ್ರಮ ಕೈಗೊಳ್ಳುವುದು ತುರ್ತು ಅಗತ್ಯವಾಗಿದೆ.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…
ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…
ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…