Andolana originals

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ. ತೆರಿಗೆ ಏರಿಕೆಯು ಜನರ ಆರೋಗ್ಯ ಸುಧಾರಿಸುವ ಬದಲು, ಶೇ.೨೫-೩೦ ರಷ್ಟು ಮಾರುಕಟ್ಟೆಯನ್ನು ಕಾಳಸಂತೆಯ ಪಾಲಾಗುವಂತೆ ಮಾಡಿದೆ. ಇದು ಕೇವಲ ಆರ್ಥಿಕ ಅಪರಾಧವಲ್ಲ; ರಾಷ್ಟ್ರೀಯ ಭದ್ರತೆಗೆ ಹೊಡೆತ ನೀಡುವ ‘ಆರ್ಥಿಕ ಭಯೋತ್ಪಾದನೆ’. ಅಕ್ರಮವಾಗಿ ಬರುವ ವಿದೇಶಿ ಉತ್ಪನ್ನಗಳಲ್ಲಿ ಯಾವುದೇ ಶಾಸನಬದ್ಧ ಎಚ್ಚರಿಕೆಗಳಿಲ್ಲದಿರುವುದು ಯುವಜನತೆಯನ್ನು ದಾರಿ ತಪ್ಪಿಸುತ್ತಿದೆ. ಸರ್ಕಾರವು ಈ ದಂಧೆಯನ್ನು ಬುಡಸಮೇತ ಕಿತ್ತೆಸೆಯಲು ‘ಶೂನ್ಯ ಸಹನೆ’ ನೀತಿ ಅನುಸರಿಸಬೇಕು. ಕಳ್ಳಸಾಗಾಣಿಕೆದಾರರ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಕೂಡಲೇ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಪ್ರಾಮಾಣಿಕ ತೆರಿಗೆದಾರರು ಮತ್ತು ದೇಶೀಯ ಉತ್ಪಾದಕರು ಸಂಕಷ್ಟ ಪರಿಸ್ಥಿತಿ ಎದುರಿಸಬೇಕಾಗುತ್ತದೆ.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು

 

ಆಂದೋಲನ ಡೆಸ್ಕ್

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

8 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

9 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

9 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

10 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

10 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

10 hours ago